ಸಂಪುಟ ವಿಸ್ತರಣೆ ಯಾವಾಗ? ಕೊನೆಗೂ ಬಾಯ್ಬಿಟ್ಟ ಯಡಿಯೂರಪ್ಪ

ಸಂಪುಟ ವಿಸ್ತರಣೆ ಯಾವಾಗ? ಕೊನೆಗೂ ಬಾಯ್ಬಿಟ್ಟ ಯಡಿಯೂರಪ್ಪ

Published : Jan 06, 2020, 08:58 PM IST

ಉಪಚುನಾವಣೆಯಲ್ಲಿ ಗೆದ್ದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲಲ್ಲಿ ನಿಂತಿರುವ ಅರ್ಹ ಶಾಸಕರಿಗೆ ಬಿಎಸ್ ವೈ ಸಿಹಿ ಸುದ್ದಿ ನೀಡಿದ್ದಾರೆ. ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎನ್ನುವ ಗೊಂದಲದಲ್ಲಿದ್ದವರಿಗೆ  ಉತ್ತರ ಸಿಕ್ಕಿದೆ. ಕೆಲ ಸಚಿವರಿಗೆ ಇದ್ದ ಆತಂಕವೂ ಬಗೆಹರಿದಿದೆ. ಸಂಪುಟ ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಎಂಬ ಗೊಂದಲಕ್ಕೆ ಸ್ವತಃ ಸಿಎಂ ಬಿಎಸ್ವೈ ತೆರೆ ಎಳೆದಿದ್ದಾರೆ. 

ಬೆಂಗಳೂರು, [ಜ.06]: ಉಪಚುನಾವಣೆಯಲ್ಲಿ ಗೆದ್ದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲಲ್ಲಿ ನಿಂತಿರುವ ಅರ್ಹ ಶಾಸಕರಿಗೆ ಬಿಎಸ್ ವೈ ಸಿಹಿ ಸುದ್ದಿ ನೀಡಿದ್ದಾರೆ. ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎನ್ನುವ ಗೊಂದಲದಲ್ಲಿದ್ದವರಿಗೆ ಉತ್ತರ ಸಿಕ್ಕಿದೆ. 

ಸಂಪುಟ ವಿಸ್ತರಣೆಗೆ RSS ಎಂಟ್ರಿ: ಸಚಿವಾಕಾಂಕ್ಷಿಗಳಿಗೆ ಬಿಗ್ ಶಾಕ್..!

ಕೆಲ ಸಚಿವರಿಗೆ ಇದ್ದ ಆತಂಕವೂ ಬಗೆಹರಿದಿದೆ. ಸಂಪುಟ ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಎಂಬ ಗೊಂದಲಕ್ಕೆ ಸ್ವತಃ ಸಿಎಂ ಬಿಎಸ್ವೈ ತೆರೆ ಎಳೆದಿದ್ದಾರೆ. ಹಾಗಾದ್ರೆ ಯಡಿಯೂರಪ್ಪ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!