ಸಂಪುಟ ವಿಸ್ತರಣೆ ಯಾವಾಗ? ಕೊನೆಗೂ ಬಾಯ್ಬಿಟ್ಟ ಯಡಿಯೂರಪ್ಪ

ಸಂಪುಟ ವಿಸ್ತರಣೆ ಯಾವಾಗ? ಕೊನೆಗೂ ಬಾಯ್ಬಿಟ್ಟ ಯಡಿಯೂರಪ್ಪ

Published : Jan 06, 2020, 08:58 PM IST

ಉಪಚುನಾವಣೆಯಲ್ಲಿ ಗೆದ್ದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲಲ್ಲಿ ನಿಂತಿರುವ ಅರ್ಹ ಶಾಸಕರಿಗೆ ಬಿಎಸ್ ವೈ ಸಿಹಿ ಸುದ್ದಿ ನೀಡಿದ್ದಾರೆ. ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎನ್ನುವ ಗೊಂದಲದಲ್ಲಿದ್ದವರಿಗೆ  ಉತ್ತರ ಸಿಕ್ಕಿದೆ. ಕೆಲ ಸಚಿವರಿಗೆ ಇದ್ದ ಆತಂಕವೂ ಬಗೆಹರಿದಿದೆ. ಸಂಪುಟ ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಎಂಬ ಗೊಂದಲಕ್ಕೆ ಸ್ವತಃ ಸಿಎಂ ಬಿಎಸ್ವೈ ತೆರೆ ಎಳೆದಿದ್ದಾರೆ. 

ಬೆಂಗಳೂರು, [ಜ.06]: ಉಪಚುನಾವಣೆಯಲ್ಲಿ ಗೆದ್ದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲಲ್ಲಿ ನಿಂತಿರುವ ಅರ್ಹ ಶಾಸಕರಿಗೆ ಬಿಎಸ್ ವೈ ಸಿಹಿ ಸುದ್ದಿ ನೀಡಿದ್ದಾರೆ. ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎನ್ನುವ ಗೊಂದಲದಲ್ಲಿದ್ದವರಿಗೆ ಉತ್ತರ ಸಿಕ್ಕಿದೆ. 

ಸಂಪುಟ ವಿಸ್ತರಣೆಗೆ RSS ಎಂಟ್ರಿ: ಸಚಿವಾಕಾಂಕ್ಷಿಗಳಿಗೆ ಬಿಗ್ ಶಾಕ್..!

ಕೆಲ ಸಚಿವರಿಗೆ ಇದ್ದ ಆತಂಕವೂ ಬಗೆಹರಿದಿದೆ. ಸಂಪುಟ ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಎಂಬ ಗೊಂದಲಕ್ಕೆ ಸ್ವತಃ ಸಿಎಂ ಬಿಎಸ್ವೈ ತೆರೆ ಎಳೆದಿದ್ದಾರೆ. ಹಾಗಾದ್ರೆ ಯಡಿಯೂರಪ್ಪ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?