ನಿರ್ಧಾರ ಬದಲಿಸಿದ ಸಿಎಂ, ಪುನಾರಚನೆ ಬದಲು ವಿಸ್ತರಣೆ, ಯಾರಿಗೆ ಅದೃಷ್ಟ?

ನಿರ್ಧಾರ ಬದಲಿಸಿದ ಸಿಎಂ, ಪುನಾರಚನೆ ಬದಲು ವಿಸ್ತರಣೆ, ಯಾರಿಗೆ ಅದೃಷ್ಟ?

Published : Jul 30, 2020, 03:53 PM IST

ಆಗಸ್ಟ್ ನಲ್ಲಿ ಸಚಿವ ಸಂಪುಟ ವಿಸ್ತರಣೆ ಪಕ್ಕಾ/ ಹಿರಿಯ ಸಚಿವರಿಗೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ/ ಯಾರಿಗೆ ಒಲಿಯಲಿದೆ ಮಂತ್ರಿ ಭಾಗ್ಯ? 

ಬೆಳಗಾವಿ(ಜು. 30)  ಸಂಪುಟ ಪುನಾರಚನೆ ಬದಲು ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಆಗಸ್ಟ್ ನಲ್ಲಿ ಸಂಪುಟ ವಿಸ್ತರಣೆ ಪಕ್ಕಾ ಎಂದು  ಹಿರಿಯ ಸಚಿವರ ಬಳಿ ಯಡಿಯೂರಪ್ಪ ಹೇಳಿದ್ದಾರೆ.

ಹೊಸ ಕ್ಯಾಬಿನೆಟ್ ಲೆಕ್ಕಾಚಾರ, ಯಾರು ಔಟ್, ಯಾರು ಇನ್?

ಹಿರಿಯ ಸಚಿವರಿಗೆ ಸಿಎಂ ಸುಳಿವು ಕೊಟ್ಟಿದ್ದಾರೆ.  ವಿಧಾನ ಪರಿಷತ್ ಗೆ ಹೊಸದಾಗಿ ಬಿಜೆಪಿಯಿಂದ ಹೊಸಬರು ಅವಕಾಶ ಪಡೆದಿದ್ದಾರೆ. ಸಿಎಂಗೆ ಮುಂದಿನ ದಿನದಲ್ಲಿ ವಿಸ್ತರಣೆ ಒಂದು ಸವಾಲಾಗಬಹುದು. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!