ನಿರ್ಧಾರ ಬದಲಿಸಿದ ಸಿಎಂ, ಪುನಾರಚನೆ ಬದಲು ವಿಸ್ತರಣೆ, ಯಾರಿಗೆ ಅದೃಷ್ಟ?

ನಿರ್ಧಾರ ಬದಲಿಸಿದ ಸಿಎಂ, ಪುನಾರಚನೆ ಬದಲು ವಿಸ್ತರಣೆ, ಯಾರಿಗೆ ಅದೃಷ್ಟ?

Published : Jul 30, 2020, 03:53 PM IST

ಆಗಸ್ಟ್ ನಲ್ಲಿ ಸಚಿವ ಸಂಪುಟ ವಿಸ್ತರಣೆ ಪಕ್ಕಾ/ ಹಿರಿಯ ಸಚಿವರಿಗೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ/ ಯಾರಿಗೆ ಒಲಿಯಲಿದೆ ಮಂತ್ರಿ ಭಾಗ್ಯ? 

ಬೆಳಗಾವಿ(ಜು. 30)  ಸಂಪುಟ ಪುನಾರಚನೆ ಬದಲು ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಆಗಸ್ಟ್ ನಲ್ಲಿ ಸಂಪುಟ ವಿಸ್ತರಣೆ ಪಕ್ಕಾ ಎಂದು  ಹಿರಿಯ ಸಚಿವರ ಬಳಿ ಯಡಿಯೂರಪ್ಪ ಹೇಳಿದ್ದಾರೆ.

ಹೊಸ ಕ್ಯಾಬಿನೆಟ್ ಲೆಕ್ಕಾಚಾರ, ಯಾರು ಔಟ್, ಯಾರು ಇನ್?

ಹಿರಿಯ ಸಚಿವರಿಗೆ ಸಿಎಂ ಸುಳಿವು ಕೊಟ್ಟಿದ್ದಾರೆ.  ವಿಧಾನ ಪರಿಷತ್ ಗೆ ಹೊಸದಾಗಿ ಬಿಜೆಪಿಯಿಂದ ಹೊಸಬರು ಅವಕಾಶ ಪಡೆದಿದ್ದಾರೆ. ಸಿಎಂಗೆ ಮುಂದಿನ ದಿನದಲ್ಲಿ ವಿಸ್ತರಣೆ ಒಂದು ಸವಾಲಾಗಬಹುದು. 

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!