ನಿರ್ಧಾರ ಬದಲಿಸಿದ ಸಿಎಂ, ಪುನಾರಚನೆ ಬದಲು ವಿಸ್ತರಣೆ, ಯಾರಿಗೆ ಅದೃಷ್ಟ?

ನಿರ್ಧಾರ ಬದಲಿಸಿದ ಸಿಎಂ, ಪುನಾರಚನೆ ಬದಲು ವಿಸ್ತರಣೆ, ಯಾರಿಗೆ ಅದೃಷ್ಟ?

Published : Jul 30, 2020, 03:53 PM IST

ಆಗಸ್ಟ್ ನಲ್ಲಿ ಸಚಿವ ಸಂಪುಟ ವಿಸ್ತರಣೆ ಪಕ್ಕಾ/ ಹಿರಿಯ ಸಚಿವರಿಗೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ/ ಯಾರಿಗೆ ಒಲಿಯಲಿದೆ ಮಂತ್ರಿ ಭಾಗ್ಯ? 

ಬೆಳಗಾವಿ(ಜು. 30)  ಸಂಪುಟ ಪುನಾರಚನೆ ಬದಲು ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಆಗಸ್ಟ್ ನಲ್ಲಿ ಸಂಪುಟ ವಿಸ್ತರಣೆ ಪಕ್ಕಾ ಎಂದು  ಹಿರಿಯ ಸಚಿವರ ಬಳಿ ಯಡಿಯೂರಪ್ಪ ಹೇಳಿದ್ದಾರೆ.

ಹೊಸ ಕ್ಯಾಬಿನೆಟ್ ಲೆಕ್ಕಾಚಾರ, ಯಾರು ಔಟ್, ಯಾರು ಇನ್?

ಹಿರಿಯ ಸಚಿವರಿಗೆ ಸಿಎಂ ಸುಳಿವು ಕೊಟ್ಟಿದ್ದಾರೆ.  ವಿಧಾನ ಪರಿಷತ್ ಗೆ ಹೊಸದಾಗಿ ಬಿಜೆಪಿಯಿಂದ ಹೊಸಬರು ಅವಕಾಶ ಪಡೆದಿದ್ದಾರೆ. ಸಿಎಂಗೆ ಮುಂದಿನ ದಿನದಲ್ಲಿ ವಿಸ್ತರಣೆ ಒಂದು ಸವಾಲಾಗಬಹುದು. 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!