ನಿರ್ಧಾರ ಬದಲಿಸಿದ ಸಿಎಂ, ಪುನಾರಚನೆ ಬದಲು ವಿಸ್ತರಣೆ, ಯಾರಿಗೆ ಅದೃಷ್ಟ?

ನಿರ್ಧಾರ ಬದಲಿಸಿದ ಸಿಎಂ, ಪುನಾರಚನೆ ಬದಲು ವಿಸ್ತರಣೆ, ಯಾರಿಗೆ ಅದೃಷ್ಟ?

Published : Jul 30, 2020, 03:53 PM IST

ಆಗಸ್ಟ್ ನಲ್ಲಿ ಸಚಿವ ಸಂಪುಟ ವಿಸ್ತರಣೆ ಪಕ್ಕಾ/ ಹಿರಿಯ ಸಚಿವರಿಗೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ/ ಯಾರಿಗೆ ಒಲಿಯಲಿದೆ ಮಂತ್ರಿ ಭಾಗ್ಯ? 

ಬೆಳಗಾವಿ(ಜು. 30)  ಸಂಪುಟ ಪುನಾರಚನೆ ಬದಲು ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಆಗಸ್ಟ್ ನಲ್ಲಿ ಸಂಪುಟ ವಿಸ್ತರಣೆ ಪಕ್ಕಾ ಎಂದು  ಹಿರಿಯ ಸಚಿವರ ಬಳಿ ಯಡಿಯೂರಪ್ಪ ಹೇಳಿದ್ದಾರೆ.

ಹೊಸ ಕ್ಯಾಬಿನೆಟ್ ಲೆಕ್ಕಾಚಾರ, ಯಾರು ಔಟ್, ಯಾರು ಇನ್?

ಹಿರಿಯ ಸಚಿವರಿಗೆ ಸಿಎಂ ಸುಳಿವು ಕೊಟ್ಟಿದ್ದಾರೆ.  ವಿಧಾನ ಪರಿಷತ್ ಗೆ ಹೊಸದಾಗಿ ಬಿಜೆಪಿಯಿಂದ ಹೊಸಬರು ಅವಕಾಶ ಪಡೆದಿದ್ದಾರೆ. ಸಿಎಂಗೆ ಮುಂದಿನ ದಿನದಲ್ಲಿ ವಿಸ್ತರಣೆ ಒಂದು ಸವಾಲಾಗಬಹುದು. 

 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!