ನಿರ್ಧಾರ ಬದಲಿಸಿದ ಸಿಎಂ, ಪುನಾರಚನೆ ಬದಲು ವಿಸ್ತರಣೆ, ಯಾರಿಗೆ ಅದೃಷ್ಟ?

ನಿರ್ಧಾರ ಬದಲಿಸಿದ ಸಿಎಂ, ಪುನಾರಚನೆ ಬದಲು ವಿಸ್ತರಣೆ, ಯಾರಿಗೆ ಅದೃಷ್ಟ?

Published : Jul 30, 2020, 03:53 PM IST

ಆಗಸ್ಟ್ ನಲ್ಲಿ ಸಚಿವ ಸಂಪುಟ ವಿಸ್ತರಣೆ ಪಕ್ಕಾ/ ಹಿರಿಯ ಸಚಿವರಿಗೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ/ ಯಾರಿಗೆ ಒಲಿಯಲಿದೆ ಮಂತ್ರಿ ಭಾಗ್ಯ? 

ಬೆಳಗಾವಿ(ಜು. 30)  ಸಂಪುಟ ಪುನಾರಚನೆ ಬದಲು ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಆಗಸ್ಟ್ ನಲ್ಲಿ ಸಂಪುಟ ವಿಸ್ತರಣೆ ಪಕ್ಕಾ ಎಂದು  ಹಿರಿಯ ಸಚಿವರ ಬಳಿ ಯಡಿಯೂರಪ್ಪ ಹೇಳಿದ್ದಾರೆ.

ಹೊಸ ಕ್ಯಾಬಿನೆಟ್ ಲೆಕ್ಕಾಚಾರ, ಯಾರು ಔಟ್, ಯಾರು ಇನ್?

ಹಿರಿಯ ಸಚಿವರಿಗೆ ಸಿಎಂ ಸುಳಿವು ಕೊಟ್ಟಿದ್ದಾರೆ.  ವಿಧಾನ ಪರಿಷತ್ ಗೆ ಹೊಸದಾಗಿ ಬಿಜೆಪಿಯಿಂದ ಹೊಸಬರು ಅವಕಾಶ ಪಡೆದಿದ್ದಾರೆ. ಸಿಎಂಗೆ ಮುಂದಿನ ದಿನದಲ್ಲಿ ವಿಸ್ತರಣೆ ಒಂದು ಸವಾಲಾಗಬಹುದು. 

 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್