ಇಬ್ಬರಿಗೆ ಮಂತ್ರಿಗಿರಿ ಪಕ್ಕಾ, ಬಿಎಸ್‌ವೈ ಸರ್ಕಾರದ ರೂವಾರಿಗೆ ಕೈತಪ್ಪಿದ ಸಚಿವ ಸ್ಥಾನ?

ಇಬ್ಬರಿಗೆ ಮಂತ್ರಿಗಿರಿ ಪಕ್ಕಾ, ಬಿಎಸ್‌ವೈ ಸರ್ಕಾರದ ರೂವಾರಿಗೆ ಕೈತಪ್ಪಿದ ಸಚಿವ ಸ್ಥಾನ?

Published : Sep 18, 2020, 02:52 PM IST

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೆಹಲಿ ಭೇಟಿ ಬೆನ್ನಲ್ಲೇ ಸಂಪುಟ ಸರ್ಕಸ್ ಜೋರಾಗಿ ನಡೀತಿದೆ. ಈ ಬಾರಿ 3 ಇಲ್ಲ 4 ಜನರಿಗೆ ಮಂತ್ರಿಗಿರಿ ಸಿಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳ ಲಾಭಿ ಜೋರಾಗಿದೆ.

ಬೆಂಗಳೂರು, (ಸೆ.18): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೆಹಲಿ ಭೇಟಿ ಬೆನ್ನಲ್ಲೇ ಸಂಪುಟ ಸರ್ಕಸ್ ಜೋರಾಗಿ ನಡೀತಿದೆ. ಈ ಬಾರಿ 3 ಇಲ್ಲ 4 ಜನರಿಗೆ ಮಂತ್ರಿಗಿರಿ ಸಿಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳ ಲಾಭಿ ಜೋರಾಗಿದೆ.

ಸಂಪುಟ ಸರ್ಕಸ್: ಒಬ್ಬ ದಲಿತ ಸೇರಿ ನಾಲ್ವರಿಗೆ ಸಚಿವ ಸ್ಥಾನ; ಆದ್ರೆ ಕಂಡೀಶನ್ ಅಪ್ಲೈ!

ಇದರ ಮಧ್ಯೆ ಎಂಟಿಬಿ ನಾಗರಾಜ್ ಮತ್ತು ಆರ್.ಶಂಕರ್ ಅವರಿಗೆ ಮಂತ್ರಿಗಿರಿ ಪಕ್ಕ ಎನ್ನಲಾಗುತ್ತಿದೆ. ಆದ್ರೆ, ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ನಾಯಕನಿಗೆ ಸಚಿವ ಸ್ಥಾನ ಕೈತಪ್ಪುವ ಸಾಧ್ಯತೆಗಳಿವೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!