ಸಂಪುಟ ಸರ್ಕಸ್: ಒಬ್ಬ ದಲಿತ ಸೇರಿ ನಾಲ್ವರಿಗೆ ಸಚಿವ ಸ್ಥಾನ; ಆದ್ರೆ ಕಂಡೀಶನ್ ಅಪ್ಲೈ!

ಸಂಪುಟ ಸರ್ಕಸ್: ಒಬ್ಬ ದಲಿತ ಸೇರಿ ನಾಲ್ವರಿಗೆ ಸಚಿವ ಸ್ಥಾನ; ಆದ್ರೆ ಕಂಡೀಶನ್ ಅಪ್ಲೈ!

Published : Sep 18, 2020, 01:28 PM ISTUpdated : Sep 18, 2020, 01:32 PM IST

ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಮಂತ್ರಿಗಿರಿ ಲಾಬಿ ಜೋರಾಗಿ ನಡೆಯುತ್ತಿದೆ. ಸಚಿವಾಕಾಂಕ್ಷಿಗಳು ಲಾಬಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ಬಾರಿ 3 ಇಲ್ಲವೇ 4 ಮಂದಿಗೆ ಮಾತ್ರ ಮಂತ್ರಿ ಭಾಗ್ಯ ಒಲಿಯುವ ಸಾಧ್ಯತೆ ಇದೆ ಎಂದು ರಾಜಕೀಯ ಮೂಲಗಳು ಹೇಳುತ್ತಿವೆ. 

ಬೆಂಗಳೂರು (ಸೆ. 18): ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಮಂತ್ರಿಗಿರಿ ಲಾಬಿ ಜೋರಾಗಿ ನಡೆಯುತ್ತಿದೆ. ಸಚಿವಾಕಾಂಕ್ಷಿಗಳು ಲಾಬಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ಬಾರಿ 3 ಇಲ್ಲವೇ 4 ಮಂದಿಗೆ ಮಾತ್ರ ಮಂತ್ರಿ ಭಾಗ್ಯ ಒಲಿಯುವ ಸಾಧ್ಯತೆ ಇದೆ ಎಂದು ರಾಜಕೀಯ ಮೂಲಗಳು ಹೇಳುತ್ತಿವೆ. ಯಾರಪ್ಪಾ ಅದು ಎಂದು ನೋಡುವುದಾದರೆ ಬಿಜೆಪಿ ಅಧಿಕಾರಕ್ಕೆ ಬರಲು ಸಹಾಯ ಮಾಡಿದವರಿಗೆ ಮಾತ್ರ ಮಣೆ ಹಾಕಲಾಗುತ್ತದೆ. ಈ ಲಿಸ್ಟ್‌ನಲ್ಲಿ ಆರ್‌ ಶಂಕರ್, ಎಂಟಿಬಿ ಸಚಿವ ಸ್ಥಾನ ಪಕ್ಕಾ ಎನ್ನಲಾಗುತ್ತಿದೆ. ಎಚ್‌ ವಿಶ್ವನಾಥ್‌ಗೆ ಪಕ್ಷದೊಳಗೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಮಂತ್ರಿಗಿರಿ ಸಿಗೋದು ಬಹುತೇಕ ಡೌಟು. 

ದಲಿತ ಸಮುದಾಯದ ಪ್ರಬಲ ನಾಯಕನಿಗೆ ಮಣೆ ಹಾಕಲು ಬಿಜೆಪಿ ಚಿಂತನೆ ನಡೆಸಿದೆ. 4 ನೇ ಭರ್ತಿಗೆ ಹೈಕಮಾಂಡ್ ಒಪ್ಪಿದರೆ ಲಿಂಗಾಯತ ಶಾಸಕರಿಗೆ ಅವಕಾಶ ನೀಡಲಾಗುತ್ತದೆ. ಈ ಬಾರಿಯ ಸಂಪುಟ ವಿಸ್ತರಣೆ ಬಹಳ ಇಂಟರೆಸ್ಟಿಂಗ್ ಆಗಿದೆ. ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!