ಸಂಪುಟ ಸರ್ಕಸ್: ಒಬ್ಬ ದಲಿತ ಸೇರಿ ನಾಲ್ವರಿಗೆ ಸಚಿವ ಸ್ಥಾನ; ಆದ್ರೆ ಕಂಡೀಶನ್ ಅಪ್ಲೈ!

ಸಂಪುಟ ಸರ್ಕಸ್: ಒಬ್ಬ ದಲಿತ ಸೇರಿ ನಾಲ್ವರಿಗೆ ಸಚಿವ ಸ್ಥಾನ; ಆದ್ರೆ ಕಂಡೀಶನ್ ಅಪ್ಲೈ!

Published : Sep 18, 2020, 01:28 PM ISTUpdated : Sep 18, 2020, 01:32 PM IST

ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಮಂತ್ರಿಗಿರಿ ಲಾಬಿ ಜೋರಾಗಿ ನಡೆಯುತ್ತಿದೆ. ಸಚಿವಾಕಾಂಕ್ಷಿಗಳು ಲಾಬಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ಬಾರಿ 3 ಇಲ್ಲವೇ 4 ಮಂದಿಗೆ ಮಾತ್ರ ಮಂತ್ರಿ ಭಾಗ್ಯ ಒಲಿಯುವ ಸಾಧ್ಯತೆ ಇದೆ ಎಂದು ರಾಜಕೀಯ ಮೂಲಗಳು ಹೇಳುತ್ತಿವೆ. 

ಬೆಂಗಳೂರು (ಸೆ. 18): ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಮಂತ್ರಿಗಿರಿ ಲಾಬಿ ಜೋರಾಗಿ ನಡೆಯುತ್ತಿದೆ. ಸಚಿವಾಕಾಂಕ್ಷಿಗಳು ಲಾಬಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ಬಾರಿ 3 ಇಲ್ಲವೇ 4 ಮಂದಿಗೆ ಮಾತ್ರ ಮಂತ್ರಿ ಭಾಗ್ಯ ಒಲಿಯುವ ಸಾಧ್ಯತೆ ಇದೆ ಎಂದು ರಾಜಕೀಯ ಮೂಲಗಳು ಹೇಳುತ್ತಿವೆ. ಯಾರಪ್ಪಾ ಅದು ಎಂದು ನೋಡುವುದಾದರೆ ಬಿಜೆಪಿ ಅಧಿಕಾರಕ್ಕೆ ಬರಲು ಸಹಾಯ ಮಾಡಿದವರಿಗೆ ಮಾತ್ರ ಮಣೆ ಹಾಕಲಾಗುತ್ತದೆ. ಈ ಲಿಸ್ಟ್‌ನಲ್ಲಿ ಆರ್‌ ಶಂಕರ್, ಎಂಟಿಬಿ ಸಚಿವ ಸ್ಥಾನ ಪಕ್ಕಾ ಎನ್ನಲಾಗುತ್ತಿದೆ. ಎಚ್‌ ವಿಶ್ವನಾಥ್‌ಗೆ ಪಕ್ಷದೊಳಗೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಮಂತ್ರಿಗಿರಿ ಸಿಗೋದು ಬಹುತೇಕ ಡೌಟು. 

ದಲಿತ ಸಮುದಾಯದ ಪ್ರಬಲ ನಾಯಕನಿಗೆ ಮಣೆ ಹಾಕಲು ಬಿಜೆಪಿ ಚಿಂತನೆ ನಡೆಸಿದೆ. 4 ನೇ ಭರ್ತಿಗೆ ಹೈಕಮಾಂಡ್ ಒಪ್ಪಿದರೆ ಲಿಂಗಾಯತ ಶಾಸಕರಿಗೆ ಅವಕಾಶ ನೀಡಲಾಗುತ್ತದೆ. ಈ ಬಾರಿಯ ಸಂಪುಟ ವಿಸ್ತರಣೆ ಬಹಳ ಇಂಟರೆಸ್ಟಿಂಗ್ ಆಗಿದೆ. ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್