ಸಂಪುಟ ಸರ್ಕಸ್: ಒಬ್ಬ ದಲಿತ ಸೇರಿ ನಾಲ್ವರಿಗೆ ಸಚಿವ ಸ್ಥಾನ; ಆದ್ರೆ ಕಂಡೀಶನ್ ಅಪ್ಲೈ!

ಸಂಪುಟ ಸರ್ಕಸ್: ಒಬ್ಬ ದಲಿತ ಸೇರಿ ನಾಲ್ವರಿಗೆ ಸಚಿವ ಸ್ಥಾನ; ಆದ್ರೆ ಕಂಡೀಶನ್ ಅಪ್ಲೈ!

Published : Sep 18, 2020, 01:28 PM ISTUpdated : Sep 18, 2020, 01:32 PM IST

ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಮಂತ್ರಿಗಿರಿ ಲಾಬಿ ಜೋರಾಗಿ ನಡೆಯುತ್ತಿದೆ. ಸಚಿವಾಕಾಂಕ್ಷಿಗಳು ಲಾಬಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ಬಾರಿ 3 ಇಲ್ಲವೇ 4 ಮಂದಿಗೆ ಮಾತ್ರ ಮಂತ್ರಿ ಭಾಗ್ಯ ಒಲಿಯುವ ಸಾಧ್ಯತೆ ಇದೆ ಎಂದು ರಾಜಕೀಯ ಮೂಲಗಳು ಹೇಳುತ್ತಿವೆ. 

ಬೆಂಗಳೂರು (ಸೆ. 18): ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಮಂತ್ರಿಗಿರಿ ಲಾಬಿ ಜೋರಾಗಿ ನಡೆಯುತ್ತಿದೆ. ಸಚಿವಾಕಾಂಕ್ಷಿಗಳು ಲಾಬಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ಬಾರಿ 3 ಇಲ್ಲವೇ 4 ಮಂದಿಗೆ ಮಾತ್ರ ಮಂತ್ರಿ ಭಾಗ್ಯ ಒಲಿಯುವ ಸಾಧ್ಯತೆ ಇದೆ ಎಂದು ರಾಜಕೀಯ ಮೂಲಗಳು ಹೇಳುತ್ತಿವೆ. ಯಾರಪ್ಪಾ ಅದು ಎಂದು ನೋಡುವುದಾದರೆ ಬಿಜೆಪಿ ಅಧಿಕಾರಕ್ಕೆ ಬರಲು ಸಹಾಯ ಮಾಡಿದವರಿಗೆ ಮಾತ್ರ ಮಣೆ ಹಾಕಲಾಗುತ್ತದೆ. ಈ ಲಿಸ್ಟ್‌ನಲ್ಲಿ ಆರ್‌ ಶಂಕರ್, ಎಂಟಿಬಿ ಸಚಿವ ಸ್ಥಾನ ಪಕ್ಕಾ ಎನ್ನಲಾಗುತ್ತಿದೆ. ಎಚ್‌ ವಿಶ್ವನಾಥ್‌ಗೆ ಪಕ್ಷದೊಳಗೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಮಂತ್ರಿಗಿರಿ ಸಿಗೋದು ಬಹುತೇಕ ಡೌಟು. 

ದಲಿತ ಸಮುದಾಯದ ಪ್ರಬಲ ನಾಯಕನಿಗೆ ಮಣೆ ಹಾಕಲು ಬಿಜೆಪಿ ಚಿಂತನೆ ನಡೆಸಿದೆ. 4 ನೇ ಭರ್ತಿಗೆ ಹೈಕಮಾಂಡ್ ಒಪ್ಪಿದರೆ ಲಿಂಗಾಯತ ಶಾಸಕರಿಗೆ ಅವಕಾಶ ನೀಡಲಾಗುತ್ತದೆ. ಈ ಬಾರಿಯ ಸಂಪುಟ ವಿಸ್ತರಣೆ ಬಹಳ ಇಂಟರೆಸ್ಟಿಂಗ್ ಆಗಿದೆ. ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?