ಸಂಪುಟ ಸರ್ಕಸ್: ಒಬ್ಬ ದಲಿತ ಸೇರಿ ನಾಲ್ವರಿಗೆ ಸಚಿವ ಸ್ಥಾನ; ಆದ್ರೆ ಕಂಡೀಶನ್ ಅಪ್ಲೈ!

ಸಂಪುಟ ಸರ್ಕಸ್: ಒಬ್ಬ ದಲಿತ ಸೇರಿ ನಾಲ್ವರಿಗೆ ಸಚಿವ ಸ್ಥಾನ; ಆದ್ರೆ ಕಂಡೀಶನ್ ಅಪ್ಲೈ!

Published : Sep 18, 2020, 01:28 PM ISTUpdated : Sep 18, 2020, 01:32 PM IST

ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಮಂತ್ರಿಗಿರಿ ಲಾಬಿ ಜೋರಾಗಿ ನಡೆಯುತ್ತಿದೆ. ಸಚಿವಾಕಾಂಕ್ಷಿಗಳು ಲಾಬಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ಬಾರಿ 3 ಇಲ್ಲವೇ 4 ಮಂದಿಗೆ ಮಾತ್ರ ಮಂತ್ರಿ ಭಾಗ್ಯ ಒಲಿಯುವ ಸಾಧ್ಯತೆ ಇದೆ ಎಂದು ರಾಜಕೀಯ ಮೂಲಗಳು ಹೇಳುತ್ತಿವೆ. 

ಬೆಂಗಳೂರು (ಸೆ. 18): ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಮಂತ್ರಿಗಿರಿ ಲಾಬಿ ಜೋರಾಗಿ ನಡೆಯುತ್ತಿದೆ. ಸಚಿವಾಕಾಂಕ್ಷಿಗಳು ಲಾಬಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ಬಾರಿ 3 ಇಲ್ಲವೇ 4 ಮಂದಿಗೆ ಮಾತ್ರ ಮಂತ್ರಿ ಭಾಗ್ಯ ಒಲಿಯುವ ಸಾಧ್ಯತೆ ಇದೆ ಎಂದು ರಾಜಕೀಯ ಮೂಲಗಳು ಹೇಳುತ್ತಿವೆ. ಯಾರಪ್ಪಾ ಅದು ಎಂದು ನೋಡುವುದಾದರೆ ಬಿಜೆಪಿ ಅಧಿಕಾರಕ್ಕೆ ಬರಲು ಸಹಾಯ ಮಾಡಿದವರಿಗೆ ಮಾತ್ರ ಮಣೆ ಹಾಕಲಾಗುತ್ತದೆ. ಈ ಲಿಸ್ಟ್‌ನಲ್ಲಿ ಆರ್‌ ಶಂಕರ್, ಎಂಟಿಬಿ ಸಚಿವ ಸ್ಥಾನ ಪಕ್ಕಾ ಎನ್ನಲಾಗುತ್ತಿದೆ. ಎಚ್‌ ವಿಶ್ವನಾಥ್‌ಗೆ ಪಕ್ಷದೊಳಗೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಮಂತ್ರಿಗಿರಿ ಸಿಗೋದು ಬಹುತೇಕ ಡೌಟು. 

ದಲಿತ ಸಮುದಾಯದ ಪ್ರಬಲ ನಾಯಕನಿಗೆ ಮಣೆ ಹಾಕಲು ಬಿಜೆಪಿ ಚಿಂತನೆ ನಡೆಸಿದೆ. 4 ನೇ ಭರ್ತಿಗೆ ಹೈಕಮಾಂಡ್ ಒಪ್ಪಿದರೆ ಲಿಂಗಾಯತ ಶಾಸಕರಿಗೆ ಅವಕಾಶ ನೀಡಲಾಗುತ್ತದೆ. ಈ ಬಾರಿಯ ಸಂಪುಟ ವಿಸ್ತರಣೆ ಬಹಳ ಇಂಟರೆಸ್ಟಿಂಗ್ ಆಗಿದೆ. ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!