ಸಂಪುಟ ಸರ್ಕಸ್: ಒಬ್ಬ ದಲಿತ ಸೇರಿ ನಾಲ್ವರಿಗೆ ಸಚಿವ ಸ್ಥಾನ; ಆದ್ರೆ ಕಂಡೀಶನ್ ಅಪ್ಲೈ!

ಸಂಪುಟ ಸರ್ಕಸ್: ಒಬ್ಬ ದಲಿತ ಸೇರಿ ನಾಲ್ವರಿಗೆ ಸಚಿವ ಸ್ಥಾನ; ಆದ್ರೆ ಕಂಡೀಶನ್ ಅಪ್ಲೈ!

Published : Sep 18, 2020, 01:28 PM ISTUpdated : Sep 18, 2020, 01:32 PM IST

ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಮಂತ್ರಿಗಿರಿ ಲಾಬಿ ಜೋರಾಗಿ ನಡೆಯುತ್ತಿದೆ. ಸಚಿವಾಕಾಂಕ್ಷಿಗಳು ಲಾಬಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ಬಾರಿ 3 ಇಲ್ಲವೇ 4 ಮಂದಿಗೆ ಮಾತ್ರ ಮಂತ್ರಿ ಭಾಗ್ಯ ಒಲಿಯುವ ಸಾಧ್ಯತೆ ಇದೆ ಎಂದು ರಾಜಕೀಯ ಮೂಲಗಳು ಹೇಳುತ್ತಿವೆ. 

ಬೆಂಗಳೂರು (ಸೆ. 18): ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಮಂತ್ರಿಗಿರಿ ಲಾಬಿ ಜೋರಾಗಿ ನಡೆಯುತ್ತಿದೆ. ಸಚಿವಾಕಾಂಕ್ಷಿಗಳು ಲಾಬಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ಬಾರಿ 3 ಇಲ್ಲವೇ 4 ಮಂದಿಗೆ ಮಾತ್ರ ಮಂತ್ರಿ ಭಾಗ್ಯ ಒಲಿಯುವ ಸಾಧ್ಯತೆ ಇದೆ ಎಂದು ರಾಜಕೀಯ ಮೂಲಗಳು ಹೇಳುತ್ತಿವೆ. ಯಾರಪ್ಪಾ ಅದು ಎಂದು ನೋಡುವುದಾದರೆ ಬಿಜೆಪಿ ಅಧಿಕಾರಕ್ಕೆ ಬರಲು ಸಹಾಯ ಮಾಡಿದವರಿಗೆ ಮಾತ್ರ ಮಣೆ ಹಾಕಲಾಗುತ್ತದೆ. ಈ ಲಿಸ್ಟ್‌ನಲ್ಲಿ ಆರ್‌ ಶಂಕರ್, ಎಂಟಿಬಿ ಸಚಿವ ಸ್ಥಾನ ಪಕ್ಕಾ ಎನ್ನಲಾಗುತ್ತಿದೆ. ಎಚ್‌ ವಿಶ್ವನಾಥ್‌ಗೆ ಪಕ್ಷದೊಳಗೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಮಂತ್ರಿಗಿರಿ ಸಿಗೋದು ಬಹುತೇಕ ಡೌಟು. 

ದಲಿತ ಸಮುದಾಯದ ಪ್ರಬಲ ನಾಯಕನಿಗೆ ಮಣೆ ಹಾಕಲು ಬಿಜೆಪಿ ಚಿಂತನೆ ನಡೆಸಿದೆ. 4 ನೇ ಭರ್ತಿಗೆ ಹೈಕಮಾಂಡ್ ಒಪ್ಪಿದರೆ ಲಿಂಗಾಯತ ಶಾಸಕರಿಗೆ ಅವಕಾಶ ನೀಡಲಾಗುತ್ತದೆ. ಈ ಬಾರಿಯ ಸಂಪುಟ ವಿಸ್ತರಣೆ ಬಹಳ ಇಂಟರೆಸ್ಟಿಂಗ್ ಆಗಿದೆ. ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?