ಸಂಪುಟ ಸರ್ಕಸ್: ಒಬ್ಬ ದಲಿತ ಸೇರಿ ನಾಲ್ವರಿಗೆ ಸಚಿವ ಸ್ಥಾನ; ಆದ್ರೆ ಕಂಡೀಶನ್ ಅಪ್ಲೈ!

ಸಂಪುಟ ಸರ್ಕಸ್: ಒಬ್ಬ ದಲಿತ ಸೇರಿ ನಾಲ್ವರಿಗೆ ಸಚಿವ ಸ್ಥಾನ; ಆದ್ರೆ ಕಂಡೀಶನ್ ಅಪ್ಲೈ!

Published : Sep 18, 2020, 01:28 PM ISTUpdated : Sep 18, 2020, 01:32 PM IST

ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಮಂತ್ರಿಗಿರಿ ಲಾಬಿ ಜೋರಾಗಿ ನಡೆಯುತ್ತಿದೆ. ಸಚಿವಾಕಾಂಕ್ಷಿಗಳು ಲಾಬಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ಬಾರಿ 3 ಇಲ್ಲವೇ 4 ಮಂದಿಗೆ ಮಾತ್ರ ಮಂತ್ರಿ ಭಾಗ್ಯ ಒಲಿಯುವ ಸಾಧ್ಯತೆ ಇದೆ ಎಂದು ರಾಜಕೀಯ ಮೂಲಗಳು ಹೇಳುತ್ತಿವೆ. 

ಬೆಂಗಳೂರು (ಸೆ. 18): ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಮಂತ್ರಿಗಿರಿ ಲಾಬಿ ಜೋರಾಗಿ ನಡೆಯುತ್ತಿದೆ. ಸಚಿವಾಕಾಂಕ್ಷಿಗಳು ಲಾಬಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ಬಾರಿ 3 ಇಲ್ಲವೇ 4 ಮಂದಿಗೆ ಮಾತ್ರ ಮಂತ್ರಿ ಭಾಗ್ಯ ಒಲಿಯುವ ಸಾಧ್ಯತೆ ಇದೆ ಎಂದು ರಾಜಕೀಯ ಮೂಲಗಳು ಹೇಳುತ್ತಿವೆ. ಯಾರಪ್ಪಾ ಅದು ಎಂದು ನೋಡುವುದಾದರೆ ಬಿಜೆಪಿ ಅಧಿಕಾರಕ್ಕೆ ಬರಲು ಸಹಾಯ ಮಾಡಿದವರಿಗೆ ಮಾತ್ರ ಮಣೆ ಹಾಕಲಾಗುತ್ತದೆ. ಈ ಲಿಸ್ಟ್‌ನಲ್ಲಿ ಆರ್‌ ಶಂಕರ್, ಎಂಟಿಬಿ ಸಚಿವ ಸ್ಥಾನ ಪಕ್ಕಾ ಎನ್ನಲಾಗುತ್ತಿದೆ. ಎಚ್‌ ವಿಶ್ವನಾಥ್‌ಗೆ ಪಕ್ಷದೊಳಗೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಮಂತ್ರಿಗಿರಿ ಸಿಗೋದು ಬಹುತೇಕ ಡೌಟು. 

ದಲಿತ ಸಮುದಾಯದ ಪ್ರಬಲ ನಾಯಕನಿಗೆ ಮಣೆ ಹಾಕಲು ಬಿಜೆಪಿ ಚಿಂತನೆ ನಡೆಸಿದೆ. 4 ನೇ ಭರ್ತಿಗೆ ಹೈಕಮಾಂಡ್ ಒಪ್ಪಿದರೆ ಲಿಂಗಾಯತ ಶಾಸಕರಿಗೆ ಅವಕಾಶ ನೀಡಲಾಗುತ್ತದೆ. ಈ ಬಾರಿಯ ಸಂಪುಟ ವಿಸ್ತರಣೆ ಬಹಳ ಇಂಟರೆಸ್ಟಿಂಗ್ ಆಗಿದೆ. ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!