ಬುಧವಾರ ಕೆಲವರಿಗೆ ಕೊನೆಯ ಸಂಪುಟ ಸಭೆ?  ಯಾರಿಗೆ ಮಂತ್ರಿ ಭಾಗ್ಯ!

ಬುಧವಾರ ಕೆಲವರಿಗೆ ಕೊನೆಯ ಸಂಪುಟ ಸಭೆ?  ಯಾರಿಗೆ ಮಂತ್ರಿ ಭಾಗ್ಯ!

Published : Nov 16, 2020, 06:55 PM ISTUpdated : Nov 16, 2020, 06:56 PM IST

ಉಪಚುನಾವಣೆ ಗೆಲುವಿನ ಬೆನ್ನಲ್ಲೆ ಸಂಪುಟ ವಿಸ್ತರಣೆ/ ಯಾರಿಗೆ ಸಿಗಲಿದೆ ಮಂತ್ರಿ ಭಾಗ್ಯ/ ಬುಧವಾರ ಸಚಿವ ಸಂಪುಟ ಸಭೆ ನಡೆಯಲಿದೆ/ ಕೆವರಿಗೆ ಇದೆ ಕೊನೆಯ ಸಂಪುಟ ಸಭೆಯಾಗುವ ಸಾಧ್ಯತೆ

ಬೆಂಗಳೂರು(ನ. 16) ಉಪಚುನಾವಣೆ ಗೆಲುವನ್ನು ಕಂಡ ಬಿಜೆಪಿಯ ಮುಂದೆ ಇದೀಗ ಸಚಿವ ಸಂಪುಟ ವಿಸ್ತರಣೆ ಸವಾಲು.  ಬುಧವಾರ ಮಧ್ಯಾಹ್ನ ಸಚಿವ ಸಂಪುಟ ಸಭೆ ಇದ್ದು ಇದರ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ.

ಸಿಎಂ ಮುಂದೆ 'ಕೌರವನ' ಮಹತ್ವದ ಬೇಡಿಕೆ

ಕೆಲ ಸಚಿವರಿಗೆ ಬುಧವಾರವೇ ಕೊನೆಯ ಸಚಿವ ಸಂಪುಟ ಸಭೆ ಆದರೂ ಆಗಬಹುದು. ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಹೈ ಕಮಾಂಡ್ ಯಾವಾಗ ಹಸಿರು ನಿಒಶಾನೆ ನೀಡುತ್ತದೆ ಎಂಬುದನ್ನು ನೋಡಬೇಕಿದೆ. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!