ಬುಧವಾರ ಕೆಲವರಿಗೆ ಕೊನೆಯ ಸಂಪುಟ ಸಭೆ?  ಯಾರಿಗೆ ಮಂತ್ರಿ ಭಾಗ್ಯ!

ಬುಧವಾರ ಕೆಲವರಿಗೆ ಕೊನೆಯ ಸಂಪುಟ ಸಭೆ?  ಯಾರಿಗೆ ಮಂತ್ರಿ ಭಾಗ್ಯ!

Published : Nov 16, 2020, 06:55 PM ISTUpdated : Nov 16, 2020, 06:56 PM IST

ಉಪಚುನಾವಣೆ ಗೆಲುವಿನ ಬೆನ್ನಲ್ಲೆ ಸಂಪುಟ ವಿಸ್ತರಣೆ/ ಯಾರಿಗೆ ಸಿಗಲಿದೆ ಮಂತ್ರಿ ಭಾಗ್ಯ/ ಬುಧವಾರ ಸಚಿವ ಸಂಪುಟ ಸಭೆ ನಡೆಯಲಿದೆ/ ಕೆವರಿಗೆ ಇದೆ ಕೊನೆಯ ಸಂಪುಟ ಸಭೆಯಾಗುವ ಸಾಧ್ಯತೆ

ಬೆಂಗಳೂರು(ನ. 16) ಉಪಚುನಾವಣೆ ಗೆಲುವನ್ನು ಕಂಡ ಬಿಜೆಪಿಯ ಮುಂದೆ ಇದೀಗ ಸಚಿವ ಸಂಪುಟ ವಿಸ್ತರಣೆ ಸವಾಲು.  ಬುಧವಾರ ಮಧ್ಯಾಹ್ನ ಸಚಿವ ಸಂಪುಟ ಸಭೆ ಇದ್ದು ಇದರ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ.

ಸಿಎಂ ಮುಂದೆ 'ಕೌರವನ' ಮಹತ್ವದ ಬೇಡಿಕೆ

ಕೆಲ ಸಚಿವರಿಗೆ ಬುಧವಾರವೇ ಕೊನೆಯ ಸಚಿವ ಸಂಪುಟ ಸಭೆ ಆದರೂ ಆಗಬಹುದು. ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಹೈ ಕಮಾಂಡ್ ಯಾವಾಗ ಹಸಿರು ನಿಒಶಾನೆ ನೀಡುತ್ತದೆ ಎಂಬುದನ್ನು ನೋಡಬೇಕಿದೆ. 

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!