ಬಿಎಸ್‌ವೈ ಎದುರು ಹಾಕಿಕೊಂಡಿದ್ದಕ್ಕೆ ಬೆಲ್ಲದ್, ಯೋಗೇಶ್ವರ್, ಯತ್ನಾಳ್ ಕೈ ತಪ್ಪಿತಾ ಸ್ಥಾನ..?

ಬಿಎಸ್‌ವೈ ಎದುರು ಹಾಕಿಕೊಂಡಿದ್ದಕ್ಕೆ ಬೆಲ್ಲದ್, ಯೋಗೇಶ್ವರ್, ಯತ್ನಾಳ್ ಕೈ ತಪ್ಪಿತಾ ಸ್ಥಾನ..?

Published : Aug 05, 2021, 10:40 AM ISTUpdated : Aug 05, 2021, 10:48 AM IST

ಬೊಮ್ಮಾಯಿ 29 ಮಂತ್ರಿಗಳನ್ನೊಳಗೊಂಡ ಸಚಿವ ಸಂಪುಟ ರಚಿಸಿದ್ದಾರೆ. 7 ಮಂದಿಗೆ ಕೊಕ್ ನೀಡಲಾಗಿದೆ. 6 ಹೊಸಬರಿಗೆ ಅವಕಾಶ ನೀಡಲಾಗಿದೆ. ಸಿಎಂ ಪಟ್ಟ ಏರಲು ಹೊರಟಿದ್ದ ಬೆಲ್ಲದ್‌ಗೆ ಸಚಿವ ಸ್ಥಾನವೂ ಸಿಗದಂತಾಯಿತು. 

ಬೆಂಗಳೂರು (ಆ. 05): ಬೊಮ್ಮಾಯಿ 29 ಮಂತ್ರಿಗಳನ್ನೊಳಗೊಂಡ ಸಚಿವ ಸಂಪುಟ ರಚಿಸಿದ್ದಾರೆ. 7 ಮಂದಿಗೆ ಕೊಕ್ ನೀಡಲಾಗಿದೆ. 6 ಹೊಸಬರಿಗೆ ಅವಕಾಶ ನೀಡಲಾಗಿದೆ. ಸಿಎಂ ಪಟ್ಟ ಏರಲು ಹೊರಟಿದ್ದ ಬೆಲ್ಲದ್‌ಗೆ ಸಚಿವ ಸ್ಥಾನವೂ ಸಿಗದಂತಾಯಿತು.

ಅದೇ ರೀತಿ ಬಿಎಸ್‌ವೈ ನಾಯಕತ್ವಕ್ಕೆ ಸಡ್ಡು ಹೊಡೆದು ಸಿಎಂ ಸ್ಥಾನದಿಂದ ಕೆಳಗಿಳಿಸಲು ಯಶಸ್ವಿಯಾದ ಸಿಪಿ ಯೋಗೇಶ್ವರ್‌ಗೂ ಕೂಡಾ ಸಚಿವ ಸ್ಥಾನ ನೀಡಬಾರದು ಎಂಬ ಬಿಎಸ್‌ವೈ ಪಟ್ಟಿಗೆ ವರಿಷ್ಠರು ಮಣಿದಿದ್ದಾರೆ ಎನ್ನಲಾಗಿದೆ. ಅದೇ ರೀತಿ ಪದೇ ಪದೇ ಬಿಎಸ್‌ವೈ ವಿರುದ್ಧ ಹೇಳಿಕೆ ನೀಡುತ್ತಿದ್ದ ಯತ್ನಾಳ್‌ಗೂ ಕೂಡಾ ಕೊಕ್ ಸ್ಥಾನ ಸಿಕ್ಕಿಲ್ಲ. ಇವೆಲ್ಲದರ ಬಗ್ಗೆ ಇನ್‌ಸೈಡ್ ಪಾಲಿಟಿಕ್ಸ್ ಇಲ್ಲಿದೆ. 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?