ಬಿಎಸ್‌ವೈ ಎದುರು ಹಾಕಿಕೊಂಡಿದ್ದಕ್ಕೆ ಬೆಲ್ಲದ್, ಯೋಗೇಶ್ವರ್, ಯತ್ನಾಳ್ ಕೈ ತಪ್ಪಿತಾ ಸ್ಥಾನ..?

ಬಿಎಸ್‌ವೈ ಎದುರು ಹಾಕಿಕೊಂಡಿದ್ದಕ್ಕೆ ಬೆಲ್ಲದ್, ಯೋಗೇಶ್ವರ್, ಯತ್ನಾಳ್ ಕೈ ತಪ್ಪಿತಾ ಸ್ಥಾನ..?

Published : Aug 05, 2021, 10:40 AM ISTUpdated : Aug 05, 2021, 10:48 AM IST

ಬೊಮ್ಮಾಯಿ 29 ಮಂತ್ರಿಗಳನ್ನೊಳಗೊಂಡ ಸಚಿವ ಸಂಪುಟ ರಚಿಸಿದ್ದಾರೆ. 7 ಮಂದಿಗೆ ಕೊಕ್ ನೀಡಲಾಗಿದೆ. 6 ಹೊಸಬರಿಗೆ ಅವಕಾಶ ನೀಡಲಾಗಿದೆ. ಸಿಎಂ ಪಟ್ಟ ಏರಲು ಹೊರಟಿದ್ದ ಬೆಲ್ಲದ್‌ಗೆ ಸಚಿವ ಸ್ಥಾನವೂ ಸಿಗದಂತಾಯಿತು. 

ಬೆಂಗಳೂರು (ಆ. 05): ಬೊಮ್ಮಾಯಿ 29 ಮಂತ್ರಿಗಳನ್ನೊಳಗೊಂಡ ಸಚಿವ ಸಂಪುಟ ರಚಿಸಿದ್ದಾರೆ. 7 ಮಂದಿಗೆ ಕೊಕ್ ನೀಡಲಾಗಿದೆ. 6 ಹೊಸಬರಿಗೆ ಅವಕಾಶ ನೀಡಲಾಗಿದೆ. ಸಿಎಂ ಪಟ್ಟ ಏರಲು ಹೊರಟಿದ್ದ ಬೆಲ್ಲದ್‌ಗೆ ಸಚಿವ ಸ್ಥಾನವೂ ಸಿಗದಂತಾಯಿತು.

ಅದೇ ರೀತಿ ಬಿಎಸ್‌ವೈ ನಾಯಕತ್ವಕ್ಕೆ ಸಡ್ಡು ಹೊಡೆದು ಸಿಎಂ ಸ್ಥಾನದಿಂದ ಕೆಳಗಿಳಿಸಲು ಯಶಸ್ವಿಯಾದ ಸಿಪಿ ಯೋಗೇಶ್ವರ್‌ಗೂ ಕೂಡಾ ಸಚಿವ ಸ್ಥಾನ ನೀಡಬಾರದು ಎಂಬ ಬಿಎಸ್‌ವೈ ಪಟ್ಟಿಗೆ ವರಿಷ್ಠರು ಮಣಿದಿದ್ದಾರೆ ಎನ್ನಲಾಗಿದೆ. ಅದೇ ರೀತಿ ಪದೇ ಪದೇ ಬಿಎಸ್‌ವೈ ವಿರುದ್ಧ ಹೇಳಿಕೆ ನೀಡುತ್ತಿದ್ದ ಯತ್ನಾಳ್‌ಗೂ ಕೂಡಾ ಕೊಕ್ ಸ್ಥಾನ ಸಿಕ್ಕಿಲ್ಲ. ಇವೆಲ್ಲದರ ಬಗ್ಗೆ ಇನ್‌ಸೈಡ್ ಪಾಲಿಟಿಕ್ಸ್ ಇಲ್ಲಿದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!