ಬಿಎಸ್‌ವೈ ಎದುರು ಹಾಕಿಕೊಂಡಿದ್ದಕ್ಕೆ ಬೆಲ್ಲದ್, ಯೋಗೇಶ್ವರ್, ಯತ್ನಾಳ್ ಕೈ ತಪ್ಪಿತಾ ಸ್ಥಾನ..?

ಬಿಎಸ್‌ವೈ ಎದುರು ಹಾಕಿಕೊಂಡಿದ್ದಕ್ಕೆ ಬೆಲ್ಲದ್, ಯೋಗೇಶ್ವರ್, ಯತ್ನಾಳ್ ಕೈ ತಪ್ಪಿತಾ ಸ್ಥಾನ..?

Published : Aug 05, 2021, 10:40 AM ISTUpdated : Aug 05, 2021, 10:48 AM IST

ಬೊಮ್ಮಾಯಿ 29 ಮಂತ್ರಿಗಳನ್ನೊಳಗೊಂಡ ಸಚಿವ ಸಂಪುಟ ರಚಿಸಿದ್ದಾರೆ. 7 ಮಂದಿಗೆ ಕೊಕ್ ನೀಡಲಾಗಿದೆ. 6 ಹೊಸಬರಿಗೆ ಅವಕಾಶ ನೀಡಲಾಗಿದೆ. ಸಿಎಂ ಪಟ್ಟ ಏರಲು ಹೊರಟಿದ್ದ ಬೆಲ್ಲದ್‌ಗೆ ಸಚಿವ ಸ್ಥಾನವೂ ಸಿಗದಂತಾಯಿತು. 

ಬೆಂಗಳೂರು (ಆ. 05): ಬೊಮ್ಮಾಯಿ 29 ಮಂತ್ರಿಗಳನ್ನೊಳಗೊಂಡ ಸಚಿವ ಸಂಪುಟ ರಚಿಸಿದ್ದಾರೆ. 7 ಮಂದಿಗೆ ಕೊಕ್ ನೀಡಲಾಗಿದೆ. 6 ಹೊಸಬರಿಗೆ ಅವಕಾಶ ನೀಡಲಾಗಿದೆ. ಸಿಎಂ ಪಟ್ಟ ಏರಲು ಹೊರಟಿದ್ದ ಬೆಲ್ಲದ್‌ಗೆ ಸಚಿವ ಸ್ಥಾನವೂ ಸಿಗದಂತಾಯಿತು.

ಅದೇ ರೀತಿ ಬಿಎಸ್‌ವೈ ನಾಯಕತ್ವಕ್ಕೆ ಸಡ್ಡು ಹೊಡೆದು ಸಿಎಂ ಸ್ಥಾನದಿಂದ ಕೆಳಗಿಳಿಸಲು ಯಶಸ್ವಿಯಾದ ಸಿಪಿ ಯೋಗೇಶ್ವರ್‌ಗೂ ಕೂಡಾ ಸಚಿವ ಸ್ಥಾನ ನೀಡಬಾರದು ಎಂಬ ಬಿಎಸ್‌ವೈ ಪಟ್ಟಿಗೆ ವರಿಷ್ಠರು ಮಣಿದಿದ್ದಾರೆ ಎನ್ನಲಾಗಿದೆ. ಅದೇ ರೀತಿ ಪದೇ ಪದೇ ಬಿಎಸ್‌ವೈ ವಿರುದ್ಧ ಹೇಳಿಕೆ ನೀಡುತ್ತಿದ್ದ ಯತ್ನಾಳ್‌ಗೂ ಕೂಡಾ ಕೊಕ್ ಸ್ಥಾನ ಸಿಕ್ಕಿಲ್ಲ. ಇವೆಲ್ಲದರ ಬಗ್ಗೆ ಇನ್‌ಸೈಡ್ ಪಾಲಿಟಿಕ್ಸ್ ಇಲ್ಲಿದೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?