ಬಿಎಸ್‌ವೈ ಎದುರು ಹಾಕಿಕೊಂಡಿದ್ದಕ್ಕೆ ಬೆಲ್ಲದ್, ಯೋಗೇಶ್ವರ್, ಯತ್ನಾಳ್ ಕೈ ತಪ್ಪಿತಾ ಸ್ಥಾನ..?

ಬಿಎಸ್‌ವೈ ಎದುರು ಹಾಕಿಕೊಂಡಿದ್ದಕ್ಕೆ ಬೆಲ್ಲದ್, ಯೋಗೇಶ್ವರ್, ಯತ್ನಾಳ್ ಕೈ ತಪ್ಪಿತಾ ಸ್ಥಾನ..?

Published : Aug 05, 2021, 10:40 AM ISTUpdated : Aug 05, 2021, 10:48 AM IST

ಬೊಮ್ಮಾಯಿ 29 ಮಂತ್ರಿಗಳನ್ನೊಳಗೊಂಡ ಸಚಿವ ಸಂಪುಟ ರಚಿಸಿದ್ದಾರೆ. 7 ಮಂದಿಗೆ ಕೊಕ್ ನೀಡಲಾಗಿದೆ. 6 ಹೊಸಬರಿಗೆ ಅವಕಾಶ ನೀಡಲಾಗಿದೆ. ಸಿಎಂ ಪಟ್ಟ ಏರಲು ಹೊರಟಿದ್ದ ಬೆಲ್ಲದ್‌ಗೆ ಸಚಿವ ಸ್ಥಾನವೂ ಸಿಗದಂತಾಯಿತು. 

ಬೆಂಗಳೂರು (ಆ. 05): ಬೊಮ್ಮಾಯಿ 29 ಮಂತ್ರಿಗಳನ್ನೊಳಗೊಂಡ ಸಚಿವ ಸಂಪುಟ ರಚಿಸಿದ್ದಾರೆ. 7 ಮಂದಿಗೆ ಕೊಕ್ ನೀಡಲಾಗಿದೆ. 6 ಹೊಸಬರಿಗೆ ಅವಕಾಶ ನೀಡಲಾಗಿದೆ. ಸಿಎಂ ಪಟ್ಟ ಏರಲು ಹೊರಟಿದ್ದ ಬೆಲ್ಲದ್‌ಗೆ ಸಚಿವ ಸ್ಥಾನವೂ ಸಿಗದಂತಾಯಿತು.

ಅದೇ ರೀತಿ ಬಿಎಸ್‌ವೈ ನಾಯಕತ್ವಕ್ಕೆ ಸಡ್ಡು ಹೊಡೆದು ಸಿಎಂ ಸ್ಥಾನದಿಂದ ಕೆಳಗಿಳಿಸಲು ಯಶಸ್ವಿಯಾದ ಸಿಪಿ ಯೋಗೇಶ್ವರ್‌ಗೂ ಕೂಡಾ ಸಚಿವ ಸ್ಥಾನ ನೀಡಬಾರದು ಎಂಬ ಬಿಎಸ್‌ವೈ ಪಟ್ಟಿಗೆ ವರಿಷ್ಠರು ಮಣಿದಿದ್ದಾರೆ ಎನ್ನಲಾಗಿದೆ. ಅದೇ ರೀತಿ ಪದೇ ಪದೇ ಬಿಎಸ್‌ವೈ ವಿರುದ್ಧ ಹೇಳಿಕೆ ನೀಡುತ್ತಿದ್ದ ಯತ್ನಾಳ್‌ಗೂ ಕೂಡಾ ಕೊಕ್ ಸ್ಥಾನ ಸಿಕ್ಕಿಲ್ಲ. ಇವೆಲ್ಲದರ ಬಗ್ಗೆ ಇನ್‌ಸೈಡ್ ಪಾಲಿಟಿಕ್ಸ್ ಇಲ್ಲಿದೆ. 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ