ಬಿಎಸ್‌ವೈ ಎದುರು ಹಾಕಿಕೊಂಡಿದ್ದಕ್ಕೆ ಬೆಲ್ಲದ್, ಯೋಗೇಶ್ವರ್, ಯತ್ನಾಳ್ ಕೈ ತಪ್ಪಿತಾ ಸ್ಥಾನ..?

ಬಿಎಸ್‌ವೈ ಎದುರು ಹಾಕಿಕೊಂಡಿದ್ದಕ್ಕೆ ಬೆಲ್ಲದ್, ಯೋಗೇಶ್ವರ್, ಯತ್ನಾಳ್ ಕೈ ತಪ್ಪಿತಾ ಸ್ಥಾನ..?

Published : Aug 05, 2021, 10:40 AM ISTUpdated : Aug 05, 2021, 10:48 AM IST

ಬೊಮ್ಮಾಯಿ 29 ಮಂತ್ರಿಗಳನ್ನೊಳಗೊಂಡ ಸಚಿವ ಸಂಪುಟ ರಚಿಸಿದ್ದಾರೆ. 7 ಮಂದಿಗೆ ಕೊಕ್ ನೀಡಲಾಗಿದೆ. 6 ಹೊಸಬರಿಗೆ ಅವಕಾಶ ನೀಡಲಾಗಿದೆ. ಸಿಎಂ ಪಟ್ಟ ಏರಲು ಹೊರಟಿದ್ದ ಬೆಲ್ಲದ್‌ಗೆ ಸಚಿವ ಸ್ಥಾನವೂ ಸಿಗದಂತಾಯಿತು. 

ಬೆಂಗಳೂರು (ಆ. 05): ಬೊಮ್ಮಾಯಿ 29 ಮಂತ್ರಿಗಳನ್ನೊಳಗೊಂಡ ಸಚಿವ ಸಂಪುಟ ರಚಿಸಿದ್ದಾರೆ. 7 ಮಂದಿಗೆ ಕೊಕ್ ನೀಡಲಾಗಿದೆ. 6 ಹೊಸಬರಿಗೆ ಅವಕಾಶ ನೀಡಲಾಗಿದೆ. ಸಿಎಂ ಪಟ್ಟ ಏರಲು ಹೊರಟಿದ್ದ ಬೆಲ್ಲದ್‌ಗೆ ಸಚಿವ ಸ್ಥಾನವೂ ಸಿಗದಂತಾಯಿತು.

ಅದೇ ರೀತಿ ಬಿಎಸ್‌ವೈ ನಾಯಕತ್ವಕ್ಕೆ ಸಡ್ಡು ಹೊಡೆದು ಸಿಎಂ ಸ್ಥಾನದಿಂದ ಕೆಳಗಿಳಿಸಲು ಯಶಸ್ವಿಯಾದ ಸಿಪಿ ಯೋಗೇಶ್ವರ್‌ಗೂ ಕೂಡಾ ಸಚಿವ ಸ್ಥಾನ ನೀಡಬಾರದು ಎಂಬ ಬಿಎಸ್‌ವೈ ಪಟ್ಟಿಗೆ ವರಿಷ್ಠರು ಮಣಿದಿದ್ದಾರೆ ಎನ್ನಲಾಗಿದೆ. ಅದೇ ರೀತಿ ಪದೇ ಪದೇ ಬಿಎಸ್‌ವೈ ವಿರುದ್ಧ ಹೇಳಿಕೆ ನೀಡುತ್ತಿದ್ದ ಯತ್ನಾಳ್‌ಗೂ ಕೂಡಾ ಕೊಕ್ ಸ್ಥಾನ ಸಿಕ್ಕಿಲ್ಲ. ಇವೆಲ್ಲದರ ಬಗ್ಗೆ ಇನ್‌ಸೈಡ್ ಪಾಲಿಟಿಕ್ಸ್ ಇಲ್ಲಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!