ಮಂತ್ರಿಗಿರಿ ಕನಸು ಕಾಣುತ್ತಿರುವರಿಗೆ ಗುಡ್‌ ನ್ಯೂಸ್‌ ಕೊಟ್ಟ ಸಿಎಂ

ಮಂತ್ರಿಗಿರಿ ಕನಸು ಕಾಣುತ್ತಿರುವರಿಗೆ ಗುಡ್‌ ನ್ಯೂಸ್‌ ಕೊಟ್ಟ ಸಿಎಂ

Published : Jan 27, 2020, 05:57 PM IST

ಮಂತ್ರಿಯಾಗಲು ಕಾದು ಕುಳಿತ್ತಿರುವ ನೂತನ ಶಾಸಕರಿಗೆ ಸೋಮವಾರ ಸಿಎಂ ಬಿಎಸ್‌ ಯಡಿಯೂರಪ್ಪ ಸಂತಸ ಸುದ್ದಿ ಕೊಟ್ಟಿದ್ದಾರೆ. 

ಬೆಂಗಳೂರು, (ಜ.27): ರಾಜ್ಯದಲ್ಲಿ ಉಪ ಚುನಾವಣೆ ಮುಕ್ತಾಯವಾಗಿ ತಿಂಗಳು ಕಳೆದಿದೆ. ಆದರೂ ಸಹ ಇನ್ನೂ ಸಚಿವ ಸಂಪುಟ ವಿಸ್ತರಣೆ ಮಾತ್ರ ಆಗಿಲ್ಲ. 

ಮುಗಿಯದ ಸಂಪುಟ ಸಂಕಟ; ಸಿಎಂ ದೆಹಲಿಗೆ ದೌಡು

ಮತ್ತೊಂದೆಡೆ ಈ ವಾರ ಆಗುತ್ತೆ ಮುಂದಿನ ವಾರ ಆಗುತ್ತೆ ಎಂದು ನೂತನ ಶಾಸಕರು ತುದಿಗಾಲಲ್ಲಿ ನಿಂತಿದ್ದಾರೆ. ಮಂತ್ರಿಯಾಗಲು ಕಾದು ಕುಳಿತ್ತಿರುವ ನೂತನ ಶಾಸಕರಿಗೆ ಸೋಮವಾರ ಸಿಎಂ ಬಿಎಸ್‌ ಯಡಿಯೂರಪ್ಪ ಸಂತಸ ಸುದ್ದಿ ಕೊಟ್ಟಿದ್ದಾರೆ. 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ