ಇಂದು ಬಿಎಸ್‌ವೈ ಸಂಪುಟದ ಕೆಲ ಸಚಿವರಿಗೆ ಕೊನೆಯ ಕ್ಯಾಬಿನೆಟ್ ಸಭೆ?

ಇಂದು ಬಿಎಸ್‌ವೈ ಸಂಪುಟದ ಕೆಲ ಸಚಿವರಿಗೆ ಕೊನೆಯ ಕ್ಯಾಬಿನೆಟ್ ಸಭೆ?

Suvarna News   | Asianet News
Published : Nov 18, 2020, 09:53 AM ISTUpdated : Nov 18, 2020, 09:56 AM IST

ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ ಮಹತ್ವದ ಸಭೆ ನಡೆಯಲಿದೆ. ಕೆಲ ಸಚಿವರಿಗೆ ಇದೇ ಕೊನೆಯ ಸಂಪುಟ ಸಭೆಯಾಗಬಹುದು. ಸಂಪುಟ ಪುನಾರಚನೆಗೆ ಸಿಎಂ ಅಸ್ತು ಎಂದರೆ ಮೂವರು ಸಚಿವರಿಗೆ ಇದೇ ಕೊನೆಯ ಕ್ಯಾಬಿನೆಟ್ ಸಭೆಯಾಗುವ ಸಾಧ್ಯತೆ ಇದೆ. 

ಬೆಂಗಳೂರು (ನ. 18): ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ ಮಹತ್ವದ ಸಭೆ ನಡೆಯಲಿದೆ. ಕೆಲ ಸಚಿವರಿಗೆ ಇದೇ ಕೊನೆಯ ಸಂಪುಟ ಸಭೆಯಾಗಬಹುದು. ಸಂಪುಟ ಪುನಾರಚನೆಗೆ ಸಿಎಂ ಅಸ್ತು ಎಂದರೆ ಮೂವರು ಸಚಿವರಿಗೆ ಇದೇ ಕೊನೆಯ ಕ್ಯಾಬಿನೆಟ್ ಸಭೆಯಾಗುವ ಸಾಧ್ಯತೆ ಇದೆ. ಸಭೆ ಬಳಿಕ ಸಿಎಂ ದೆಹಲಿಗೆ ದೌಡಾಯಿಸಲಿದ್ದಾರೆ. 

ಹೈಕಮಾಂಡ್ ಜೊತೆ ಸಂಪುಟ ವಿಸ್ತರಣೆ/ ಪುನಾರಚನೆಯ ಬಗ್ಗೆ ಚರ್ಚೆ ನಡೆಸಿ, ಬುಧವಾರ ರಾತ್ರಿಯೇ ನಗರಕ್ಕೆ ಹಿಂತಿರುಗಲಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!