ಇಂದು ಬಿಎಸ್‌ವೈ ಸಂಪುಟದ ಕೆಲ ಸಚಿವರಿಗೆ ಕೊನೆಯ ಕ್ಯಾಬಿನೆಟ್ ಸಭೆ?

ಇಂದು ಬಿಎಸ್‌ವೈ ಸಂಪುಟದ ಕೆಲ ಸಚಿವರಿಗೆ ಕೊನೆಯ ಕ್ಯಾಬಿನೆಟ್ ಸಭೆ?

Suvarna News   | Asianet News
Published : Nov 18, 2020, 09:53 AM ISTUpdated : Nov 18, 2020, 09:56 AM IST

ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ ಮಹತ್ವದ ಸಭೆ ನಡೆಯಲಿದೆ. ಕೆಲ ಸಚಿವರಿಗೆ ಇದೇ ಕೊನೆಯ ಸಂಪುಟ ಸಭೆಯಾಗಬಹುದು. ಸಂಪುಟ ಪುನಾರಚನೆಗೆ ಸಿಎಂ ಅಸ್ತು ಎಂದರೆ ಮೂವರು ಸಚಿವರಿಗೆ ಇದೇ ಕೊನೆಯ ಕ್ಯಾಬಿನೆಟ್ ಸಭೆಯಾಗುವ ಸಾಧ್ಯತೆ ಇದೆ. 

ಬೆಂಗಳೂರು (ನ. 18): ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ ಮಹತ್ವದ ಸಭೆ ನಡೆಯಲಿದೆ. ಕೆಲ ಸಚಿವರಿಗೆ ಇದೇ ಕೊನೆಯ ಸಂಪುಟ ಸಭೆಯಾಗಬಹುದು. ಸಂಪುಟ ಪುನಾರಚನೆಗೆ ಸಿಎಂ ಅಸ್ತು ಎಂದರೆ ಮೂವರು ಸಚಿವರಿಗೆ ಇದೇ ಕೊನೆಯ ಕ್ಯಾಬಿನೆಟ್ ಸಭೆಯಾಗುವ ಸಾಧ್ಯತೆ ಇದೆ. ಸಭೆ ಬಳಿಕ ಸಿಎಂ ದೆಹಲಿಗೆ ದೌಡಾಯಿಸಲಿದ್ದಾರೆ. 

ಹೈಕಮಾಂಡ್ ಜೊತೆ ಸಂಪುಟ ವಿಸ್ತರಣೆ/ ಪುನಾರಚನೆಯ ಬಗ್ಗೆ ಚರ್ಚೆ ನಡೆಸಿ, ಬುಧವಾರ ರಾತ್ರಿಯೇ ನಗರಕ್ಕೆ ಹಿಂತಿರುಗಲಿದ್ದಾರೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ