ಇಂದು ಬಿಎಸ್‌ವೈ ಸಂಪುಟದ ಕೆಲ ಸಚಿವರಿಗೆ ಕೊನೆಯ ಕ್ಯಾಬಿನೆಟ್ ಸಭೆ?

ಇಂದು ಬಿಎಸ್‌ವೈ ಸಂಪುಟದ ಕೆಲ ಸಚಿವರಿಗೆ ಕೊನೆಯ ಕ್ಯಾಬಿನೆಟ್ ಸಭೆ?

Suvarna News   | Asianet News
Published : Nov 18, 2020, 09:53 AM ISTUpdated : Nov 18, 2020, 09:56 AM IST

ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ ಮಹತ್ವದ ಸಭೆ ನಡೆಯಲಿದೆ. ಕೆಲ ಸಚಿವರಿಗೆ ಇದೇ ಕೊನೆಯ ಸಂಪುಟ ಸಭೆಯಾಗಬಹುದು. ಸಂಪುಟ ಪುನಾರಚನೆಗೆ ಸಿಎಂ ಅಸ್ತು ಎಂದರೆ ಮೂವರು ಸಚಿವರಿಗೆ ಇದೇ ಕೊನೆಯ ಕ್ಯಾಬಿನೆಟ್ ಸಭೆಯಾಗುವ ಸಾಧ್ಯತೆ ಇದೆ. 

ಬೆಂಗಳೂರು (ನ. 18): ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ ಮಹತ್ವದ ಸಭೆ ನಡೆಯಲಿದೆ. ಕೆಲ ಸಚಿವರಿಗೆ ಇದೇ ಕೊನೆಯ ಸಂಪುಟ ಸಭೆಯಾಗಬಹುದು. ಸಂಪುಟ ಪುನಾರಚನೆಗೆ ಸಿಎಂ ಅಸ್ತು ಎಂದರೆ ಮೂವರು ಸಚಿವರಿಗೆ ಇದೇ ಕೊನೆಯ ಕ್ಯಾಬಿನೆಟ್ ಸಭೆಯಾಗುವ ಸಾಧ್ಯತೆ ಇದೆ. ಸಭೆ ಬಳಿಕ ಸಿಎಂ ದೆಹಲಿಗೆ ದೌಡಾಯಿಸಲಿದ್ದಾರೆ. 

ಹೈಕಮಾಂಡ್ ಜೊತೆ ಸಂಪುಟ ವಿಸ್ತರಣೆ/ ಪುನಾರಚನೆಯ ಬಗ್ಗೆ ಚರ್ಚೆ ನಡೆಸಿ, ಬುಧವಾರ ರಾತ್ರಿಯೇ ನಗರಕ್ಕೆ ಹಿಂತಿರುಗಲಿದ್ದಾರೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?