ಖಾತೆ ಹಂಚಿಕೆ ಅಸಮಾಧಾನ, ಸ್ಥಾನ ವಂಚಿತರ ಅತೃಪ್ತಿ: ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ

ಖಾತೆ ಹಂಚಿಕೆ ಅಸಮಾಧಾನ, ಸ್ಥಾನ ವಂಚಿತರ ಅತೃಪ್ತಿ: ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ

Published : Aug 13, 2021, 12:05 PM IST

ರಾಜ್ಯ ಬಿಜೆಪಿಯಲ್ಲಿ ಅತೃಪ್ತರ ಅಸಮಾಧಾನ ಇನ್ನೂ ನಿಂತಿಲ್ಲ. ಖಾತೆ ಹಂಚಿಕೆ ಅಸಮಾಧಾನ, ಸಚಿವ ಸ್ಥಾನ ವಂಚಿತರ ಅತೃಪ್ತಿ ಮುಂದುವರೆದಿದೆ. ಅಸಮಾಧಾನತರ ಮನವೊಲಿಸುವಲ್ಲಿ ಸಿಎಂ ಬೊಮ್ಮಾಯಿ ಹೈರಾಣಾಗಿದ್ದಾರೆ. 

ಬೆಂಗಳೂರು (ಆ. 13): ರಾಜ್ಯ ಬಿಜೆಪಿಯಲ್ಲಿ ಅತೃಪ್ತರ ಅಸಮಾಧಾನ ಇನ್ನೂ ನಿಂತಿಲ್ಲ. ಖಾತೆ ಹಂಚಿಕೆ ಅಸಮಾಧಾನ, ಸಚಿವ ಸ್ಥಾನ ವಂಚಿತರ ಅತೃಪ್ತಿ ಮುಂದುವರೆದಿದೆ. ಅಸಮಾಧಾನತರ ಮನವೊಲಿಸುವಲ್ಲಿ ಸಿಎಂ ಬೊಮ್ಮಾಯಿ ಹೈರಾಣಾಗಿದ್ದಾರೆ.

ಇದೀಗ ಅಸಮಾಧಾನ ಶಮನಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಆಗಸ್ಟ್ 15 ರ ಬಳಿಕ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುವುದು ಬಹುತೇಕ ಖಚಿತವಾಗಿದೆ. ಅಸಮಾಧಾನಿತರ ಜೊತೆ ಚರ್ಚೆ ನಡೆಸಿ ಬಿಕ್ಕಟ್ಟಿಗೆ ಪೂರ್ಣ ವಿರಾಮ ಹಾಕುವ ಸಾಧ್ಯತೆ ಇದೆ. ಇನ್ನು ರಾಜ್ಯ ಬಿಜೆಪಿ ನಾಯಕರ ಪದೇ ಪದೇ ದೆಹಲಿ ಭೇಟಿಗೆ ಕಡಿವಾಣ ಹಾಕುವ ಸಾಧ್ಯತೆ ಇದೆ. ಇನ್ನು ವಿವಿಧ ಜಿಲ್ಲೆಗಳಿಗೂ ಭೇಟಿ ನೀಡುವ ಸಾಧ್ಯತೆ ಇದೆ. ಇನ್ನು ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗೂ ತಂತ್ರ ರೂಪಿಸಲಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!