ಖಾತೆ ಹಂಚಿಕೆ ಅಸಮಾಧಾನ, ಸ್ಥಾನ ವಂಚಿತರ ಅತೃಪ್ತಿ: ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ

ಖಾತೆ ಹಂಚಿಕೆ ಅಸಮಾಧಾನ, ಸ್ಥಾನ ವಂಚಿತರ ಅತೃಪ್ತಿ: ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ

Suvarna News   | Asianet News
Published : Aug 13, 2021, 12:05 PM IST

ರಾಜ್ಯ ಬಿಜೆಪಿಯಲ್ಲಿ ಅತೃಪ್ತರ ಅಸಮಾಧಾನ ಇನ್ನೂ ನಿಂತಿಲ್ಲ. ಖಾತೆ ಹಂಚಿಕೆ ಅಸಮಾಧಾನ, ಸಚಿವ ಸ್ಥಾನ ವಂಚಿತರ ಅತೃಪ್ತಿ ಮುಂದುವರೆದಿದೆ. ಅಸಮಾಧಾನತರ ಮನವೊಲಿಸುವಲ್ಲಿ ಸಿಎಂ ಬೊಮ್ಮಾಯಿ ಹೈರಾಣಾಗಿದ್ದಾರೆ. 

ಬೆಂಗಳೂರು (ಆ. 13): ರಾಜ್ಯ ಬಿಜೆಪಿಯಲ್ಲಿ ಅತೃಪ್ತರ ಅಸಮಾಧಾನ ಇನ್ನೂ ನಿಂತಿಲ್ಲ. ಖಾತೆ ಹಂಚಿಕೆ ಅಸಮಾಧಾನ, ಸಚಿವ ಸ್ಥಾನ ವಂಚಿತರ ಅತೃಪ್ತಿ ಮುಂದುವರೆದಿದೆ. ಅಸಮಾಧಾನತರ ಮನವೊಲಿಸುವಲ್ಲಿ ಸಿಎಂ ಬೊಮ್ಮಾಯಿ ಹೈರಾಣಾಗಿದ್ದಾರೆ.

ಇದೀಗ ಅಸಮಾಧಾನ ಶಮನಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಆಗಸ್ಟ್ 15 ರ ಬಳಿಕ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುವುದು ಬಹುತೇಕ ಖಚಿತವಾಗಿದೆ. ಅಸಮಾಧಾನಿತರ ಜೊತೆ ಚರ್ಚೆ ನಡೆಸಿ ಬಿಕ್ಕಟ್ಟಿಗೆ ಪೂರ್ಣ ವಿರಾಮ ಹಾಕುವ ಸಾಧ್ಯತೆ ಇದೆ. ಇನ್ನು ರಾಜ್ಯ ಬಿಜೆಪಿ ನಾಯಕರ ಪದೇ ಪದೇ ದೆಹಲಿ ಭೇಟಿಗೆ ಕಡಿವಾಣ ಹಾಕುವ ಸಾಧ್ಯತೆ ಇದೆ. ಇನ್ನು ವಿವಿಧ ಜಿಲ್ಲೆಗಳಿಗೂ ಭೇಟಿ ನೀಡುವ ಸಾಧ್ಯತೆ ಇದೆ. ಇನ್ನು ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗೂ ತಂತ್ರ ರೂಪಿಸಲಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!