ಖಾತೆ ಹಂಚಿಕೆ ಅಸಮಾಧಾನ, ಸ್ಥಾನ ವಂಚಿತರ ಅತೃಪ್ತಿ: ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ

ಖಾತೆ ಹಂಚಿಕೆ ಅಸಮಾಧಾನ, ಸ್ಥಾನ ವಂಚಿತರ ಅತೃಪ್ತಿ: ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ

Suvarna News   | Asianet News
Published : Aug 13, 2021, 12:05 PM IST

ರಾಜ್ಯ ಬಿಜೆಪಿಯಲ್ಲಿ ಅತೃಪ್ತರ ಅಸಮಾಧಾನ ಇನ್ನೂ ನಿಂತಿಲ್ಲ. ಖಾತೆ ಹಂಚಿಕೆ ಅಸಮಾಧಾನ, ಸಚಿವ ಸ್ಥಾನ ವಂಚಿತರ ಅತೃಪ್ತಿ ಮುಂದುವರೆದಿದೆ. ಅಸಮಾಧಾನತರ ಮನವೊಲಿಸುವಲ್ಲಿ ಸಿಎಂ ಬೊಮ್ಮಾಯಿ ಹೈರಾಣಾಗಿದ್ದಾರೆ. 

ಬೆಂಗಳೂರು (ಆ. 13): ರಾಜ್ಯ ಬಿಜೆಪಿಯಲ್ಲಿ ಅತೃಪ್ತರ ಅಸಮಾಧಾನ ಇನ್ನೂ ನಿಂತಿಲ್ಲ. ಖಾತೆ ಹಂಚಿಕೆ ಅಸಮಾಧಾನ, ಸಚಿವ ಸ್ಥಾನ ವಂಚಿತರ ಅತೃಪ್ತಿ ಮುಂದುವರೆದಿದೆ. ಅಸಮಾಧಾನತರ ಮನವೊಲಿಸುವಲ್ಲಿ ಸಿಎಂ ಬೊಮ್ಮಾಯಿ ಹೈರಾಣಾಗಿದ್ದಾರೆ.

ಇದೀಗ ಅಸಮಾಧಾನ ಶಮನಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಆಗಸ್ಟ್ 15 ರ ಬಳಿಕ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುವುದು ಬಹುತೇಕ ಖಚಿತವಾಗಿದೆ. ಅಸಮಾಧಾನಿತರ ಜೊತೆ ಚರ್ಚೆ ನಡೆಸಿ ಬಿಕ್ಕಟ್ಟಿಗೆ ಪೂರ್ಣ ವಿರಾಮ ಹಾಕುವ ಸಾಧ್ಯತೆ ಇದೆ. ಇನ್ನು ರಾಜ್ಯ ಬಿಜೆಪಿ ನಾಯಕರ ಪದೇ ಪದೇ ದೆಹಲಿ ಭೇಟಿಗೆ ಕಡಿವಾಣ ಹಾಕುವ ಸಾಧ್ಯತೆ ಇದೆ. ಇನ್ನು ವಿವಿಧ ಜಿಲ್ಲೆಗಳಿಗೂ ಭೇಟಿ ನೀಡುವ ಸಾಧ್ಯತೆ ಇದೆ. ಇನ್ನು ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗೂ ತಂತ್ರ ರೂಪಿಸಲಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!