ಖಾತೆ ಹಂಚಿಕೆ ಅಸಮಾಧಾನ, ಸ್ಥಾನ ವಂಚಿತರ ಅತೃಪ್ತಿ: ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ

ಖಾತೆ ಹಂಚಿಕೆ ಅಸಮಾಧಾನ, ಸ್ಥಾನ ವಂಚಿತರ ಅತೃಪ್ತಿ: ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ

Suvarna News   | Asianet News
Published : Aug 13, 2021, 12:05 PM IST

ರಾಜ್ಯ ಬಿಜೆಪಿಯಲ್ಲಿ ಅತೃಪ್ತರ ಅಸಮಾಧಾನ ಇನ್ನೂ ನಿಂತಿಲ್ಲ. ಖಾತೆ ಹಂಚಿಕೆ ಅಸಮಾಧಾನ, ಸಚಿವ ಸ್ಥಾನ ವಂಚಿತರ ಅತೃಪ್ತಿ ಮುಂದುವರೆದಿದೆ. ಅಸಮಾಧಾನತರ ಮನವೊಲಿಸುವಲ್ಲಿ ಸಿಎಂ ಬೊಮ್ಮಾಯಿ ಹೈರಾಣಾಗಿದ್ದಾರೆ. 

ಬೆಂಗಳೂರು (ಆ. 13): ರಾಜ್ಯ ಬಿಜೆಪಿಯಲ್ಲಿ ಅತೃಪ್ತರ ಅಸಮಾಧಾನ ಇನ್ನೂ ನಿಂತಿಲ್ಲ. ಖಾತೆ ಹಂಚಿಕೆ ಅಸಮಾಧಾನ, ಸಚಿವ ಸ್ಥಾನ ವಂಚಿತರ ಅತೃಪ್ತಿ ಮುಂದುವರೆದಿದೆ. ಅಸಮಾಧಾನತರ ಮನವೊಲಿಸುವಲ್ಲಿ ಸಿಎಂ ಬೊಮ್ಮಾಯಿ ಹೈರಾಣಾಗಿದ್ದಾರೆ.

ಇದೀಗ ಅಸಮಾಧಾನ ಶಮನಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಆಗಸ್ಟ್ 15 ರ ಬಳಿಕ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುವುದು ಬಹುತೇಕ ಖಚಿತವಾಗಿದೆ. ಅಸಮಾಧಾನಿತರ ಜೊತೆ ಚರ್ಚೆ ನಡೆಸಿ ಬಿಕ್ಕಟ್ಟಿಗೆ ಪೂರ್ಣ ವಿರಾಮ ಹಾಕುವ ಸಾಧ್ಯತೆ ಇದೆ. ಇನ್ನು ರಾಜ್ಯ ಬಿಜೆಪಿ ನಾಯಕರ ಪದೇ ಪದೇ ದೆಹಲಿ ಭೇಟಿಗೆ ಕಡಿವಾಣ ಹಾಕುವ ಸಾಧ್ಯತೆ ಇದೆ. ಇನ್ನು ವಿವಿಧ ಜಿಲ್ಲೆಗಳಿಗೂ ಭೇಟಿ ನೀಡುವ ಸಾಧ್ಯತೆ ಇದೆ. ಇನ್ನು ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗೂ ತಂತ್ರ ರೂಪಿಸಲಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!