ಖಾತೆ ಹಂಚಿಕೆ ಅಸಮಾಧಾನ, ಸ್ಥಾನ ವಂಚಿತರ ಅತೃಪ್ತಿ: ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ

ಖಾತೆ ಹಂಚಿಕೆ ಅಸಮಾಧಾನ, ಸ್ಥಾನ ವಂಚಿತರ ಅತೃಪ್ತಿ: ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ

Suvarna News   | Asianet News
Published : Aug 13, 2021, 12:05 PM IST

ರಾಜ್ಯ ಬಿಜೆಪಿಯಲ್ಲಿ ಅತೃಪ್ತರ ಅಸಮಾಧಾನ ಇನ್ನೂ ನಿಂತಿಲ್ಲ. ಖಾತೆ ಹಂಚಿಕೆ ಅಸಮಾಧಾನ, ಸಚಿವ ಸ್ಥಾನ ವಂಚಿತರ ಅತೃಪ್ತಿ ಮುಂದುವರೆದಿದೆ. ಅಸಮಾಧಾನತರ ಮನವೊಲಿಸುವಲ್ಲಿ ಸಿಎಂ ಬೊಮ್ಮಾಯಿ ಹೈರಾಣಾಗಿದ್ದಾರೆ. 

ಬೆಂಗಳೂರು (ಆ. 13): ರಾಜ್ಯ ಬಿಜೆಪಿಯಲ್ಲಿ ಅತೃಪ್ತರ ಅಸಮಾಧಾನ ಇನ್ನೂ ನಿಂತಿಲ್ಲ. ಖಾತೆ ಹಂಚಿಕೆ ಅಸಮಾಧಾನ, ಸಚಿವ ಸ್ಥಾನ ವಂಚಿತರ ಅತೃಪ್ತಿ ಮುಂದುವರೆದಿದೆ. ಅಸಮಾಧಾನತರ ಮನವೊಲಿಸುವಲ್ಲಿ ಸಿಎಂ ಬೊಮ್ಮಾಯಿ ಹೈರಾಣಾಗಿದ್ದಾರೆ.

ಇದೀಗ ಅಸಮಾಧಾನ ಶಮನಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಆಗಸ್ಟ್ 15 ರ ಬಳಿಕ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುವುದು ಬಹುತೇಕ ಖಚಿತವಾಗಿದೆ. ಅಸಮಾಧಾನಿತರ ಜೊತೆ ಚರ್ಚೆ ನಡೆಸಿ ಬಿಕ್ಕಟ್ಟಿಗೆ ಪೂರ್ಣ ವಿರಾಮ ಹಾಕುವ ಸಾಧ್ಯತೆ ಇದೆ. ಇನ್ನು ರಾಜ್ಯ ಬಿಜೆಪಿ ನಾಯಕರ ಪದೇ ಪದೇ ದೆಹಲಿ ಭೇಟಿಗೆ ಕಡಿವಾಣ ಹಾಕುವ ಸಾಧ್ಯತೆ ಇದೆ. ಇನ್ನು ವಿವಿಧ ಜಿಲ್ಲೆಗಳಿಗೂ ಭೇಟಿ ನೀಡುವ ಸಾಧ್ಯತೆ ಇದೆ. ಇನ್ನು ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗೂ ತಂತ್ರ ರೂಪಿಸಲಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್