ಪ್ರಬಲ ಖಾತೆ ಇದ್ದವರಿಗೆ ಶಾಕ್, ಸಣ್ಣ ಖಾತೆ ಹೊಂದಿದ್ದವರಿಗೆ ಲಕ್! ಏನಿದು ಪಾಲಿಟಿಕ್ಸ್..?

ಪ್ರಬಲ ಖಾತೆ ಇದ್ದವರಿಗೆ ಶಾಕ್, ಸಣ್ಣ ಖಾತೆ ಹೊಂದಿದ್ದವರಿಗೆ ಲಕ್! ಏನಿದು ಪಾಲಿಟಿಕ್ಸ್..?

Suvarna News   | Asianet News
Published : Jan 23, 2021, 10:39 AM ISTUpdated : Jan 23, 2021, 11:08 AM IST

ದೊಡ್ಡ ಖಾತೆ ಹೊಂದಿದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ಇಲ್ಲ. ರಾಜ್ಯದ ಡಿಸಿಎಂಗಳಿಗೂ ಸಿಗುತ್ತಿಲ್ಲ ಜಿಲ್ಲಾ ಉಸ್ತುವಾರಿ ಹೊಣೆ. ಇನ್ನು ಕೆಲವು ಸಚಿವರಿಗೆ ಈ ಗಣರಾಜ್ಯೋತ್ಸವದ ಧ್ವಜಾರೋಹಣವೇ ಕೊನೆ ಎನ್ನಲಾಗುತ್ತಿದೆ. 

ಬೆಂಗಳೂರು (ಜ. 23): ದೊಡ್ಡ ಖಾತೆ ಹೊಂದಿದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ಇಲ್ಲ. ರಾಜ್ಯದ ಡಿಸಿಎಂಗಳಿಗೂ ಸಿಗುತ್ತಿಲ್ಲ ಜಿಲ್ಲಾ ಉಸ್ತುವಾರಿ ಹೊಣೆ. ಇನ್ನು ಕೆಲವು ಸಚಿವರಿಗೆ ಈ ಗಣರಾಜ್ಯೋತ್ಸವದ ಧ್ವಜಾರೋಹಣವೇ ಕೊನೆ ಎನ್ನಲಾಗುತ್ತಿದೆ. ಕಾರಣವೇನು ಎಂದು ನೋಡುವುದಾದರೆ 7 ಸಚಿವರು ಸಂಪುಟಕ್ಕೆ ಸೇರಿದ್ದಕ್ಕೆ ಕೆಲ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗೆ ಕೊಕ್ ನೀಡಲಾಗಿದೆ. ಯಾರ್ಯಾರಿಗೆ ಉಸ್ತುವಾರಿ ನೀಡುತ್ತಿಲ್ಲ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!

 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್