ಪ್ರಬಲ ಖಾತೆ ಇದ್ದವರಿಗೆ ಶಾಕ್, ಸಣ್ಣ ಖಾತೆ ಹೊಂದಿದ್ದವರಿಗೆ ಲಕ್! ಏನಿದು ಪಾಲಿಟಿಕ್ಸ್..?

ಪ್ರಬಲ ಖಾತೆ ಇದ್ದವರಿಗೆ ಶಾಕ್, ಸಣ್ಣ ಖಾತೆ ಹೊಂದಿದ್ದವರಿಗೆ ಲಕ್! ಏನಿದು ಪಾಲಿಟಿಕ್ಸ್..?

Suvarna News   | Asianet News
Published : Jan 23, 2021, 10:39 AM ISTUpdated : Jan 23, 2021, 11:08 AM IST

ದೊಡ್ಡ ಖಾತೆ ಹೊಂದಿದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ಇಲ್ಲ. ರಾಜ್ಯದ ಡಿಸಿಎಂಗಳಿಗೂ ಸಿಗುತ್ತಿಲ್ಲ ಜಿಲ್ಲಾ ಉಸ್ತುವಾರಿ ಹೊಣೆ. ಇನ್ನು ಕೆಲವು ಸಚಿವರಿಗೆ ಈ ಗಣರಾಜ್ಯೋತ್ಸವದ ಧ್ವಜಾರೋಹಣವೇ ಕೊನೆ ಎನ್ನಲಾಗುತ್ತಿದೆ. 

ಬೆಂಗಳೂರು (ಜ. 23): ದೊಡ್ಡ ಖಾತೆ ಹೊಂದಿದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ಇಲ್ಲ. ರಾಜ್ಯದ ಡಿಸಿಎಂಗಳಿಗೂ ಸಿಗುತ್ತಿಲ್ಲ ಜಿಲ್ಲಾ ಉಸ್ತುವಾರಿ ಹೊಣೆ. ಇನ್ನು ಕೆಲವು ಸಚಿವರಿಗೆ ಈ ಗಣರಾಜ್ಯೋತ್ಸವದ ಧ್ವಜಾರೋಹಣವೇ ಕೊನೆ ಎನ್ನಲಾಗುತ್ತಿದೆ. ಕಾರಣವೇನು ಎಂದು ನೋಡುವುದಾದರೆ 7 ಸಚಿವರು ಸಂಪುಟಕ್ಕೆ ಸೇರಿದ್ದಕ್ಕೆ ಕೆಲ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗೆ ಕೊಕ್ ನೀಡಲಾಗಿದೆ. ಯಾರ್ಯಾರಿಗೆ ಉಸ್ತುವಾರಿ ನೀಡುತ್ತಿಲ್ಲ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!