ಶೆಟ್ಟರ್ ಹಾದಿ ಹಿಡಿದರಾ ಈಶ್ವರಪ್ಪ..? ಬೊಮ್ಮಾಯಿ ಸಂಪುಟದಿಂದ ದೂರ ಉಳಿತಾರಾ..?

ಶೆಟ್ಟರ್ ಹಾದಿ ಹಿಡಿದರಾ ಈಶ್ವರಪ್ಪ..? ಬೊಮ್ಮಾಯಿ ಸಂಪುಟದಿಂದ ದೂರ ಉಳಿತಾರಾ..?

Suvarna News   | Asianet News
Published : Jul 29, 2021, 02:55 PM ISTUpdated : Jul 29, 2021, 02:56 PM IST

ಸಚಿವ ಈಶ್ವರಪ್ಪ ಸದ್ಯ ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಲಾಗಿದ್ದು ಇದೇ ವೇಳೆ ಸ್ವಾಮೀಜಿಗಳು ಅವರಿಗೆ ಬೆಂಬಲ ನೀಡುತ್ತಿದ್ದಾರೆ. 

ಸಂಪುಟ ವಿಸ್ತರಣೆ ಚರ್ಚೆ ವೇಳೆಯೇ ಈಶ್ವರಪ್ಪ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಇದೊಂದು ವಿಶೇಷವಾದ ಬೆಳವಣಿಗೆ ನಡೆದಿದೆ. ನಮಗೆ ಹೇಳುವವರು ಕೇಳುವವರು ಇದ್ದಾರೆ. ನಾಲ್ಕು ಗೋಡೆ ಮಧ್ಯೆ ಪರಿಹಾರ ಮಾಡಿಕೊಳ್ಳಿತ್ತೇವೆ ಎಂದರು. ಇದೇ ವೇಳೆ ಬೊಮ್ಮಾಯಿ ಸಂಪುಟದಲ್ಲಿ ನಾನು ಸಚಿವನಾಗಲ್ಲ ಎಂದು ಶೆಟ್ಟರ್ ಹೇಳಿದ್ದು ಈಶ್ವರಪ್ಪನವರು ಇದೇ ಹಾದಿ ತುಳಿಯುತ್ತಾರಾ ಎನ್ನುವ ಪ್ರಶ್ನೆ  ಮೂಡಿದೆ. 
 

ಬೆಂಗಳೂರು (ಜು.29): ಸಚಿವ ಈಶ್ವರಪ್ಪ ಸದ್ಯ ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಲಾಗಿದ್ದು ಇದೇ ವೇಳೆ ಸ್ವಾಮೀಜಿಗಳು ಅವರಿಗೆ ಬೆಂಬಲ ನೀಡುತ್ತಿದ್ದಾರೆ. 

ಈಶ್ವರಪ್ಪಗೆ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಸ್ವಾಮೀಜಿಗಳ ಪಟ್ಟು

ಸಂಪುಟ ವಿಸ್ತರಣೆ ಚರ್ಚೆ ವೇಳೆಯೇ ಈಶ್ವರಪ್ಪ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಇದೊಂದು ವಿಶೇಷವಾದ ಬೆಳವಣಿಗೆ ನಡೆದಿದೆ. ನಮಗೆ ಹೇಳುವವರು ಕೇಳುವವರು ಇದ್ದಾರೆ. ನಾಲ್ಕು ಗೋಡೆ ಮಧ್ಯೆ ಪರಿಹಾರ ಮಾಡಿಕೊಳ್ಳಿತ್ತೇವೆ ಎಂದರು. ಇದೇ ವೇಳೆ ಬೊಮ್ಮಾಯಿ ಸಂಪುಟದಲ್ಲಿ ನಾನು ಸಚಿವನಾಗಲ್ಲ ಎಂದು ಶೆಟ್ಟರ್ ಹೇಳಿದ್ದು ಈಶ್ವರಪ್ಪನವರು ಇದೇ ಹಾದಿ ತುಳಿಯುತ್ತಾರಾ ಎನ್ನುವ ಪ್ರಶ್ನೆ  ಮೂಡಿದೆ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?