ಶೆಟ್ಟರ್ ಹಾದಿ ಹಿಡಿದರಾ ಈಶ್ವರಪ್ಪ..? ಬೊಮ್ಮಾಯಿ ಸಂಪುಟದಿಂದ ದೂರ ಉಳಿತಾರಾ..?

ಶೆಟ್ಟರ್ ಹಾದಿ ಹಿಡಿದರಾ ಈಶ್ವರಪ್ಪ..? ಬೊಮ್ಮಾಯಿ ಸಂಪುಟದಿಂದ ದೂರ ಉಳಿತಾರಾ..?

Published : Jul 29, 2021, 02:55 PM ISTUpdated : Jul 29, 2021, 02:56 PM IST

ಸಚಿವ ಈಶ್ವರಪ್ಪ ಸದ್ಯ ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಲಾಗಿದ್ದು ಇದೇ ವೇಳೆ ಸ್ವಾಮೀಜಿಗಳು ಅವರಿಗೆ ಬೆಂಬಲ ನೀಡುತ್ತಿದ್ದಾರೆ. 

ಸಂಪುಟ ವಿಸ್ತರಣೆ ಚರ್ಚೆ ವೇಳೆಯೇ ಈಶ್ವರಪ್ಪ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಇದೊಂದು ವಿಶೇಷವಾದ ಬೆಳವಣಿಗೆ ನಡೆದಿದೆ. ನಮಗೆ ಹೇಳುವವರು ಕೇಳುವವರು ಇದ್ದಾರೆ. ನಾಲ್ಕು ಗೋಡೆ ಮಧ್ಯೆ ಪರಿಹಾರ ಮಾಡಿಕೊಳ್ಳಿತ್ತೇವೆ ಎಂದರು. ಇದೇ ವೇಳೆ ಬೊಮ್ಮಾಯಿ ಸಂಪುಟದಲ್ಲಿ ನಾನು ಸಚಿವನಾಗಲ್ಲ ಎಂದು ಶೆಟ್ಟರ್ ಹೇಳಿದ್ದು ಈಶ್ವರಪ್ಪನವರು ಇದೇ ಹಾದಿ ತುಳಿಯುತ್ತಾರಾ ಎನ್ನುವ ಪ್ರಶ್ನೆ  ಮೂಡಿದೆ. 
 

ಬೆಂಗಳೂರು (ಜು.29): ಸಚಿವ ಈಶ್ವರಪ್ಪ ಸದ್ಯ ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಲಾಗಿದ್ದು ಇದೇ ವೇಳೆ ಸ್ವಾಮೀಜಿಗಳು ಅವರಿಗೆ ಬೆಂಬಲ ನೀಡುತ್ತಿದ್ದಾರೆ. 

ಈಶ್ವರಪ್ಪಗೆ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಸ್ವಾಮೀಜಿಗಳ ಪಟ್ಟು

ಸಂಪುಟ ವಿಸ್ತರಣೆ ಚರ್ಚೆ ವೇಳೆಯೇ ಈಶ್ವರಪ್ಪ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಇದೊಂದು ವಿಶೇಷವಾದ ಬೆಳವಣಿಗೆ ನಡೆದಿದೆ. ನಮಗೆ ಹೇಳುವವರು ಕೇಳುವವರು ಇದ್ದಾರೆ. ನಾಲ್ಕು ಗೋಡೆ ಮಧ್ಯೆ ಪರಿಹಾರ ಮಾಡಿಕೊಳ್ಳಿತ್ತೇವೆ ಎಂದರು. ಇದೇ ವೇಳೆ ಬೊಮ್ಮಾಯಿ ಸಂಪುಟದಲ್ಲಿ ನಾನು ಸಚಿವನಾಗಲ್ಲ ಎಂದು ಶೆಟ್ಟರ್ ಹೇಳಿದ್ದು ಈಶ್ವರಪ್ಪನವರು ಇದೇ ಹಾದಿ ತುಳಿಯುತ್ತಾರಾ ಎನ್ನುವ ಪ್ರಶ್ನೆ  ಮೂಡಿದೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!