ಶೆಟ್ಟರ್ ಹಾದಿ ಹಿಡಿದರಾ ಈಶ್ವರಪ್ಪ..? ಬೊಮ್ಮಾಯಿ ಸಂಪುಟದಿಂದ ದೂರ ಉಳಿತಾರಾ..?

ಶೆಟ್ಟರ್ ಹಾದಿ ಹಿಡಿದರಾ ಈಶ್ವರಪ್ಪ..? ಬೊಮ್ಮಾಯಿ ಸಂಪುಟದಿಂದ ದೂರ ಉಳಿತಾರಾ..?

Suvarna News   | Asianet News
Published : Jul 29, 2021, 02:55 PM ISTUpdated : Jul 29, 2021, 02:56 PM IST

ಸಚಿವ ಈಶ್ವರಪ್ಪ ಸದ್ಯ ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಲಾಗಿದ್ದು ಇದೇ ವೇಳೆ ಸ್ವಾಮೀಜಿಗಳು ಅವರಿಗೆ ಬೆಂಬಲ ನೀಡುತ್ತಿದ್ದಾರೆ. 

ಸಂಪುಟ ವಿಸ್ತರಣೆ ಚರ್ಚೆ ವೇಳೆಯೇ ಈಶ್ವರಪ್ಪ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಇದೊಂದು ವಿಶೇಷವಾದ ಬೆಳವಣಿಗೆ ನಡೆದಿದೆ. ನಮಗೆ ಹೇಳುವವರು ಕೇಳುವವರು ಇದ್ದಾರೆ. ನಾಲ್ಕು ಗೋಡೆ ಮಧ್ಯೆ ಪರಿಹಾರ ಮಾಡಿಕೊಳ್ಳಿತ್ತೇವೆ ಎಂದರು. ಇದೇ ವೇಳೆ ಬೊಮ್ಮಾಯಿ ಸಂಪುಟದಲ್ಲಿ ನಾನು ಸಚಿವನಾಗಲ್ಲ ಎಂದು ಶೆಟ್ಟರ್ ಹೇಳಿದ್ದು ಈಶ್ವರಪ್ಪನವರು ಇದೇ ಹಾದಿ ತುಳಿಯುತ್ತಾರಾ ಎನ್ನುವ ಪ್ರಶ್ನೆ  ಮೂಡಿದೆ. 
 

ಬೆಂಗಳೂರು (ಜು.29): ಸಚಿವ ಈಶ್ವರಪ್ಪ ಸದ್ಯ ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಲಾಗಿದ್ದು ಇದೇ ವೇಳೆ ಸ್ವಾಮೀಜಿಗಳು ಅವರಿಗೆ ಬೆಂಬಲ ನೀಡುತ್ತಿದ್ದಾರೆ. 

ಈಶ್ವರಪ್ಪಗೆ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಸ್ವಾಮೀಜಿಗಳ ಪಟ್ಟು

ಸಂಪುಟ ವಿಸ್ತರಣೆ ಚರ್ಚೆ ವೇಳೆಯೇ ಈಶ್ವರಪ್ಪ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಇದೊಂದು ವಿಶೇಷವಾದ ಬೆಳವಣಿಗೆ ನಡೆದಿದೆ. ನಮಗೆ ಹೇಳುವವರು ಕೇಳುವವರು ಇದ್ದಾರೆ. ನಾಲ್ಕು ಗೋಡೆ ಮಧ್ಯೆ ಪರಿಹಾರ ಮಾಡಿಕೊಳ್ಳಿತ್ತೇವೆ ಎಂದರು. ಇದೇ ವೇಳೆ ಬೊಮ್ಮಾಯಿ ಸಂಪುಟದಲ್ಲಿ ನಾನು ಸಚಿವನಾಗಲ್ಲ ಎಂದು ಶೆಟ್ಟರ್ ಹೇಳಿದ್ದು ಈಶ್ವರಪ್ಪನವರು ಇದೇ ಹಾದಿ ತುಳಿಯುತ್ತಾರಾ ಎನ್ನುವ ಪ್ರಶ್ನೆ  ಮೂಡಿದೆ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?