Cabinet Reshuffle ಸಂಪುಟ ಪುನಾರಚನೆಯ ಸುಳಿವು ನೀಡಿದ್ರಾ ಸಿಎಂ ಬೊಮ್ಮಾಯಿ?

Cabinet Reshuffle ಸಂಪುಟ ಪುನಾರಚನೆಯ ಸುಳಿವು ನೀಡಿದ್ರಾ ಸಿಎಂ ಬೊಮ್ಮಾಯಿ?

Published : Jan 24, 2022, 07:09 PM IST

ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ, ಅಭಯ್ ಪಾಟೀಲ್ ಸೇರಿದಂತೆ ಇನ್ನೂ ಹಲವು ಶಾಸಕರು ಸಂಪುಟ ಪುನರ್‌‌ ರಚನೆ ಮಾಡುವಂತೆ ಮಾಧ್ಯಮಗಳಲ್ಲಿ ಬಹಿರಂಗ ಹೇಳಿಕೆ ಕೊಡುತ್ತಿದ್ದಾರೆ. ಇನ್ನು ಇದರ ಮಧ್ಯೆ ಸಿಎಂ ಬೊಮ್ಮಾಯಿ ಅವರು ಸಂಪುಟ ಪುನಾರಚನೆ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಬೆಂಗಳೂರು, (ಜ. 24): ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌‌ ರಚನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಶಾಸಕರು ಒತ್ತಡ ಹೇರುತ್ತಿದ್ದಾರೆ.

Cabinet Reshuffle: ಅಸಮರ್ಥರು, ಹಿರಿಯ ಸಚಿವರನ್ನು ಕ್ಯಾಬಿನೆಟ್‌ನಿಂದ ಕೈ ಬಿಡಿ: ಓಲೇಕಾರ್ ಆಗ್ರಹ

ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ, ಅಭಯ್ ಪಾಟೀಲ್ ಸೇರಿದಂತೆ ಇನ್ನೂ ಹಲವು ಶಾಸಕರು ಸಂಪುಟ ಪುನರ್‌‌ ರಚನೆ ಮಾಡುವಂತೆ ಮಾಧ್ಯಮಗಳಲ್ಲಿ ಬಹಿರಂಗ ಹೇಳಿಕೆ ಕೊಡುತ್ತಿದ್ದಾರೆ. ಇನ್ನು ಇದರ ಮಧ್ಯೆ ಸಿಎಂ ಬೊಮ್ಮಾಯಿ ಅವರು ಸಂಪುಟ ಪುನಾರಚನೆ ಬಗ್ಗೆ ಸುಳಿವು ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more