Karnataka Politics: ಜೆಪಿ ನಡ್ಡಾ ಬರ್ತಿದ್ದಾರೆ.. 4+4 ಸೂತ್ರ... ಯಾರಿಗೆಲ್ಲ ಸಂಪುಟ ಚಾನ್ಸ್!

Karnataka Politics: ಜೆಪಿ ನಡ್ಡಾ ಬರ್ತಿದ್ದಾರೆ.. 4+4 ಸೂತ್ರ... ಯಾರಿಗೆಲ್ಲ ಸಂಪುಟ ಚಾನ್ಸ್!

Published : Mar 21, 2022, 04:40 PM IST

* ಮತ್ತೆ ಆರಂಭವಾದ ಸಂಪುಟ ವಿಸ್ತರಣೆ ಚರ್ಚೆ
* ರಾಜ್ಯಕ್ಕೆ ಜೆಪಿ ನಡ್ಡಾ ಆಗಮನ
* ಪಂಚರಾಜ್ಯಗಳ ಫಲಿತಾಂಶದಿಂದ ಗೆಲುವಿನ ಅಲೆಯಲ್ಲಿರುವ ಬಿಜೆಪಿ

ಬೆಂಗಳೂರು(ಮಾ. 21)  ಬಿಜೆಪಿ (BJP) ರಾಷ್ಟ್ರಾಧ್ಯಕ್ಷ  ಜೆಪಿ ನಡ್ಡಾ(JP Nadda) ಕರ್ನಾಟಕಕ್ಕೆ ಆಗಮಿಸಲಿದ್ದು ಅವರ ಆಗಮನದ ನಂತರ ಸಂಪುಟ ವಿಸ್ತರಣೆ (cabinet reshuffle) ಅಸಲಿ ಚಿತ್ರ ಹೊರಗೆ ಬರಲಿದೆ. ಹಿರಿಯರನ್ನು ಕೈ ಬಿಟ್ಟು ಸಂಘಟನೆಗೆ ಒತ್ತು ನೀಡಬೇಕು ಎನ್ನುವ ಮಾತು ಬಂದಿತ್ತು.

Bhagavad Gita: ರಾಮಾಯಣ ಮತ್ತು ಮಹಾಭಾರತ ದೇಶಕ್ಕೆ ತೋರಿಸಿದ್ದು ಕಾಂಗ್ರೆಸ್!

ಹೊಸಬರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಅಮಿತ್ ಶಾ (Amit Shah)ರಾಜ್ಯಕ್ಕೆ ಆಗಮಿಸಲಿದ್ದರೆ ಎಂದು ಹೇಳಲಾಗಿತ್ತು. ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ನಂತರ ನಡ್ಡಾ ಆಗಮಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more