Karnataka Politics: ಜೆಪಿ ನಡ್ಡಾ ಬರ್ತಿದ್ದಾರೆ.. 4+4 ಸೂತ್ರ... ಯಾರಿಗೆಲ್ಲ ಸಂಪುಟ ಚಾನ್ಸ್!

Karnataka Politics: ಜೆಪಿ ನಡ್ಡಾ ಬರ್ತಿದ್ದಾರೆ.. 4+4 ಸೂತ್ರ... ಯಾರಿಗೆಲ್ಲ ಸಂಪುಟ ಚಾನ್ಸ್!

Published : Mar 21, 2022, 04:40 PM IST

* ಮತ್ತೆ ಆರಂಭವಾದ ಸಂಪುಟ ವಿಸ್ತರಣೆ ಚರ್ಚೆ
* ರಾಜ್ಯಕ್ಕೆ ಜೆಪಿ ನಡ್ಡಾ ಆಗಮನ
* ಪಂಚರಾಜ್ಯಗಳ ಫಲಿತಾಂಶದಿಂದ ಗೆಲುವಿನ ಅಲೆಯಲ್ಲಿರುವ ಬಿಜೆಪಿ

ಬೆಂಗಳೂರು(ಮಾ. 21)  ಬಿಜೆಪಿ (BJP) ರಾಷ್ಟ್ರಾಧ್ಯಕ್ಷ  ಜೆಪಿ ನಡ್ಡಾ(JP Nadda) ಕರ್ನಾಟಕಕ್ಕೆ ಆಗಮಿಸಲಿದ್ದು ಅವರ ಆಗಮನದ ನಂತರ ಸಂಪುಟ ವಿಸ್ತರಣೆ (cabinet reshuffle) ಅಸಲಿ ಚಿತ್ರ ಹೊರಗೆ ಬರಲಿದೆ. ಹಿರಿಯರನ್ನು ಕೈ ಬಿಟ್ಟು ಸಂಘಟನೆಗೆ ಒತ್ತು ನೀಡಬೇಕು ಎನ್ನುವ ಮಾತು ಬಂದಿತ್ತು.

Bhagavad Gita: ರಾಮಾಯಣ ಮತ್ತು ಮಹಾಭಾರತ ದೇಶಕ್ಕೆ ತೋರಿಸಿದ್ದು ಕಾಂಗ್ರೆಸ್!

ಹೊಸಬರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಅಮಿತ್ ಶಾ (Amit Shah)ರಾಜ್ಯಕ್ಕೆ ಆಗಮಿಸಲಿದ್ದರೆ ಎಂದು ಹೇಳಲಾಗಿತ್ತು. ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ನಂತರ ನಡ್ಡಾ ಆಗಮಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more