Karnataka Politics: ಜೆಪಿ ನಡ್ಡಾ ಬರ್ತಿದ್ದಾರೆ.. 4+4 ಸೂತ್ರ... ಯಾರಿಗೆಲ್ಲ ಸಂಪುಟ ಚಾನ್ಸ್!

Karnataka Politics: ಜೆಪಿ ನಡ್ಡಾ ಬರ್ತಿದ್ದಾರೆ.. 4+4 ಸೂತ್ರ... ಯಾರಿಗೆಲ್ಲ ಸಂಪುಟ ಚಾನ್ಸ್!

Published : Mar 21, 2022, 04:40 PM IST

* ಮತ್ತೆ ಆರಂಭವಾದ ಸಂಪುಟ ವಿಸ್ತರಣೆ ಚರ್ಚೆ
* ರಾಜ್ಯಕ್ಕೆ ಜೆಪಿ ನಡ್ಡಾ ಆಗಮನ
* ಪಂಚರಾಜ್ಯಗಳ ಫಲಿತಾಂಶದಿಂದ ಗೆಲುವಿನ ಅಲೆಯಲ್ಲಿರುವ ಬಿಜೆಪಿ

ಬೆಂಗಳೂರು(ಮಾ. 21)  ಬಿಜೆಪಿ (BJP) ರಾಷ್ಟ್ರಾಧ್ಯಕ್ಷ  ಜೆಪಿ ನಡ್ಡಾ(JP Nadda) ಕರ್ನಾಟಕಕ್ಕೆ ಆಗಮಿಸಲಿದ್ದು ಅವರ ಆಗಮನದ ನಂತರ ಸಂಪುಟ ವಿಸ್ತರಣೆ (cabinet reshuffle) ಅಸಲಿ ಚಿತ್ರ ಹೊರಗೆ ಬರಲಿದೆ. ಹಿರಿಯರನ್ನು ಕೈ ಬಿಟ್ಟು ಸಂಘಟನೆಗೆ ಒತ್ತು ನೀಡಬೇಕು ಎನ್ನುವ ಮಾತು ಬಂದಿತ್ತು.

Bhagavad Gita: ರಾಮಾಯಣ ಮತ್ತು ಮಹಾಭಾರತ ದೇಶಕ್ಕೆ ತೋರಿಸಿದ್ದು ಕಾಂಗ್ರೆಸ್!

ಹೊಸಬರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಅಮಿತ್ ಶಾ (Amit Shah)ರಾಜ್ಯಕ್ಕೆ ಆಗಮಿಸಲಿದ್ದರೆ ಎಂದು ಹೇಳಲಾಗಿತ್ತು. ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ನಂತರ ನಡ್ಡಾ ಆಗಮಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more