Karnataka Politics: ಜೆಪಿ ನಡ್ಡಾ ಬರ್ತಿದ್ದಾರೆ.. 4+4 ಸೂತ್ರ... ಯಾರಿಗೆಲ್ಲ ಸಂಪುಟ ಚಾನ್ಸ್!

Karnataka Politics: ಜೆಪಿ ನಡ್ಡಾ ಬರ್ತಿದ್ದಾರೆ.. 4+4 ಸೂತ್ರ... ಯಾರಿಗೆಲ್ಲ ಸಂಪುಟ ಚಾನ್ಸ್!

Published : Mar 21, 2022, 04:40 PM IST

* ಮತ್ತೆ ಆರಂಭವಾದ ಸಂಪುಟ ವಿಸ್ತರಣೆ ಚರ್ಚೆ
* ರಾಜ್ಯಕ್ಕೆ ಜೆಪಿ ನಡ್ಡಾ ಆಗಮನ
* ಪಂಚರಾಜ್ಯಗಳ ಫಲಿತಾಂಶದಿಂದ ಗೆಲುವಿನ ಅಲೆಯಲ್ಲಿರುವ ಬಿಜೆಪಿ

ಬೆಂಗಳೂರು(ಮಾ. 21)  ಬಿಜೆಪಿ (BJP) ರಾಷ್ಟ್ರಾಧ್ಯಕ್ಷ  ಜೆಪಿ ನಡ್ಡಾ(JP Nadda) ಕರ್ನಾಟಕಕ್ಕೆ ಆಗಮಿಸಲಿದ್ದು ಅವರ ಆಗಮನದ ನಂತರ ಸಂಪುಟ ವಿಸ್ತರಣೆ (cabinet reshuffle) ಅಸಲಿ ಚಿತ್ರ ಹೊರಗೆ ಬರಲಿದೆ. ಹಿರಿಯರನ್ನು ಕೈ ಬಿಟ್ಟು ಸಂಘಟನೆಗೆ ಒತ್ತು ನೀಡಬೇಕು ಎನ್ನುವ ಮಾತು ಬಂದಿತ್ತು.

Bhagavad Gita: ರಾಮಾಯಣ ಮತ್ತು ಮಹಾಭಾರತ ದೇಶಕ್ಕೆ ತೋರಿಸಿದ್ದು ಕಾಂಗ್ರೆಸ್!

ಹೊಸಬರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಅಮಿತ್ ಶಾ (Amit Shah)ರಾಜ್ಯಕ್ಕೆ ಆಗಮಿಸಲಿದ್ದರೆ ಎಂದು ಹೇಳಲಾಗಿತ್ತು. ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ನಂತರ ನಡ್ಡಾ ಆಗಮಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more