Karnataka Politics: ಜೆಪಿ ನಡ್ಡಾ ಬರ್ತಿದ್ದಾರೆ.. 4+4 ಸೂತ್ರ... ಯಾರಿಗೆಲ್ಲ ಸಂಪುಟ ಚಾನ್ಸ್!

Karnataka Politics: ಜೆಪಿ ನಡ್ಡಾ ಬರ್ತಿದ್ದಾರೆ.. 4+4 ಸೂತ್ರ... ಯಾರಿಗೆಲ್ಲ ಸಂಪುಟ ಚಾನ್ಸ್!

Published : Mar 21, 2022, 04:40 PM IST

* ಮತ್ತೆ ಆರಂಭವಾದ ಸಂಪುಟ ವಿಸ್ತರಣೆ ಚರ್ಚೆ
* ರಾಜ್ಯಕ್ಕೆ ಜೆಪಿ ನಡ್ಡಾ ಆಗಮನ
* ಪಂಚರಾಜ್ಯಗಳ ಫಲಿತಾಂಶದಿಂದ ಗೆಲುವಿನ ಅಲೆಯಲ್ಲಿರುವ ಬಿಜೆಪಿ

ಬೆಂಗಳೂರು(ಮಾ. 21)  ಬಿಜೆಪಿ (BJP) ರಾಷ್ಟ್ರಾಧ್ಯಕ್ಷ  ಜೆಪಿ ನಡ್ಡಾ(JP Nadda) ಕರ್ನಾಟಕಕ್ಕೆ ಆಗಮಿಸಲಿದ್ದು ಅವರ ಆಗಮನದ ನಂತರ ಸಂಪುಟ ವಿಸ್ತರಣೆ (cabinet reshuffle) ಅಸಲಿ ಚಿತ್ರ ಹೊರಗೆ ಬರಲಿದೆ. ಹಿರಿಯರನ್ನು ಕೈ ಬಿಟ್ಟು ಸಂಘಟನೆಗೆ ಒತ್ತು ನೀಡಬೇಕು ಎನ್ನುವ ಮಾತು ಬಂದಿತ್ತು.

Bhagavad Gita: ರಾಮಾಯಣ ಮತ್ತು ಮಹಾಭಾರತ ದೇಶಕ್ಕೆ ತೋರಿಸಿದ್ದು ಕಾಂಗ್ರೆಸ್!

ಹೊಸಬರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಅಮಿತ್ ಶಾ (Amit Shah)ರಾಜ್ಯಕ್ಕೆ ಆಗಮಿಸಲಿದ್ದರೆ ಎಂದು ಹೇಳಲಾಗಿತ್ತು. ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ನಂತರ ನಡ್ಡಾ ಆಗಮಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more