ಖಾತೆ ಬದಲಾವಣೆಗೆ ನಾರಾಯಣ ಗೌಡ ಆಕ್ರೋಶ, ಸಿಎಂ ಭೇಟಿಗೆ ನಿರ್ಧಾರ

ಖಾತೆ ಬದಲಾವಣೆಗೆ ನಾರಾಯಣ ಗೌಡ ಆಕ್ರೋಶ, ಸಿಎಂ ಭೇಟಿಗೆ ನಿರ್ಧಾರ

Suvarna News   | Asianet News
Published : Jan 21, 2021, 03:41 PM IST

ಪೌರಾಡಳಿತ ಖಾತೆ ಬದಲು, ಯುವಜನ, ಕ್ರೀಡೆ, ಹಜ್ ಹಾಗೂ ವಕ್ಫ್ ಖಾತೆ ಕೊಟ್ಟಿದ್ದಕ್ಕೆ ನಾರಾಯಣ ಗೌಡ ಮುನಿಸಿಕೊಂಡಿದ್ದಾರೆ. ಸಿಎಂ ಭೇಟಿಗೆ ನಿರ್ಧರಿಸಿದ್ದಾರೆ. 

ಪೌರಾಡಳಿತ ಖಾತೆ ಬದಲು, ಯುವಜನ, ಕ್ರೀಡೆ, ಹಜ್ ಹಾಗೂ ವಕ್ಫ್ ಖಾತೆ ಕೊಟ್ಟಿದ್ದಕ್ಕೆ ನಾರಾಯಣ ಗೌಡ ಮುನಿಸಿಕೊಂಡಿದ್ದಾರೆ. ಸಿಎಂ ಭೇಟಿಗೆ ನಿರ್ಧರಿಸಿದ್ದಾರೆ. ಜೊತೆಗೆ ಮಿತ್ರಮಂಡಳಿ ಸಭೆಯಲ್ಲೂ ಭಾಗಿಯಾಗಲಿದ್ದಾರೆ. ನಾರಾಯಣ ಗೌಡರಿಗೆ ಅನ್ಯಾಯವಾಗಿದೆ ಎಂದು ಅವರ ಬೆಂಬಲಿಗರು ಮಂಡ್ಯದಲ್ಲಿ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.  ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ...! 


 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?