ಖಾತೆ ಬದಲಾವಣೆಗೆ ನಾರಾಯಣ ಗೌಡ ಆಕ್ರೋಶ, ಸಿಎಂ ಭೇಟಿಗೆ ನಿರ್ಧಾರ

ಖಾತೆ ಬದಲಾವಣೆಗೆ ನಾರಾಯಣ ಗೌಡ ಆಕ್ರೋಶ, ಸಿಎಂ ಭೇಟಿಗೆ ನಿರ್ಧಾರ

Published : Jan 21, 2021, 03:41 PM IST

ಪೌರಾಡಳಿತ ಖಾತೆ ಬದಲು, ಯುವಜನ, ಕ್ರೀಡೆ, ಹಜ್ ಹಾಗೂ ವಕ್ಫ್ ಖಾತೆ ಕೊಟ್ಟಿದ್ದಕ್ಕೆ ನಾರಾಯಣ ಗೌಡ ಮುನಿಸಿಕೊಂಡಿದ್ದಾರೆ. ಸಿಎಂ ಭೇಟಿಗೆ ನಿರ್ಧರಿಸಿದ್ದಾರೆ. 

ಪೌರಾಡಳಿತ ಖಾತೆ ಬದಲು, ಯುವಜನ, ಕ್ರೀಡೆ, ಹಜ್ ಹಾಗೂ ವಕ್ಫ್ ಖಾತೆ ಕೊಟ್ಟಿದ್ದಕ್ಕೆ ನಾರಾಯಣ ಗೌಡ ಮುನಿಸಿಕೊಂಡಿದ್ದಾರೆ. ಸಿಎಂ ಭೇಟಿಗೆ ನಿರ್ಧರಿಸಿದ್ದಾರೆ. ಜೊತೆಗೆ ಮಿತ್ರಮಂಡಳಿ ಸಭೆಯಲ್ಲೂ ಭಾಗಿಯಾಗಲಿದ್ದಾರೆ. ನಾರಾಯಣ ಗೌಡರಿಗೆ ಅನ್ಯಾಯವಾಗಿದೆ ಎಂದು ಅವರ ಬೆಂಬಲಿಗರು ಮಂಡ್ಯದಲ್ಲಿ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.  ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ...! 


 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!