ಸಿಎಂ ಮುಂದೆ ವಲಸಿಗ, ಒಕ್ಕಲಿಗ ಕಾರ್ಡ್ ಪ್ಲೇ ಮಾಡಲು ಅತೃಪ್ತರ ಚರ್ಚೆ

ಸಿಎಂ ಮುಂದೆ ವಲಸಿಗ, ಒಕ್ಕಲಿಗ ಕಾರ್ಡ್ ಪ್ಲೇ ಮಾಡಲು ಅತೃಪ್ತರ ಚರ್ಚೆ

Suvarna News   | Asianet News
Published : Jan 21, 2021, 03:20 PM ISTUpdated : Jan 21, 2021, 03:22 PM IST

ಖಾತೆ ಬದಲಾವಣೆ ಬೆನ್ನಲ್ಲೇ ಸಚಿವರ ಅಸಮಾಧಾನ ಸ್ಫೋಟಗೊಂಡಿದೆ. ವಲಸಿಗ ಒಕ್ಕಲಿಗ ಸಚಿವರನ್ನು ಕಡೆಗಣಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಸೋಮಶೇಖರ್ ಬಿಟ್ಟು ಉಳಿದ ವಲಸಿಗ ಸಚಿವರ ಖಾತೆ ಬದಲಾವಣೆಗೆ ಮುನಿಸಿಕೊಂಡಿದ್ದಾರೆ. 

ಬೆಂಗಳೂರು (ಜ. 21): ಖಾತೆ ಬದಲಾವಣೆ ಬೆನ್ನಲ್ಲೇ ಸಚಿವರ ಅಸಮಾಧಾನ ಸ್ಫೋಟಗೊಂಡಿದೆ. ವಲಸಿಗ ಒಕ್ಕಲಿಗ ಸಚಿವರನ್ನು ಕಡೆಗಣಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಸೋಮಶೇಖರ್ ಬಿಟ್ಟು ಉಳಿದ ವಲಸಿಗ ಸಚಿವರ ಖಾತೆ ಬದಲಾವಣೆಗೆ ಮುನಿಸಿಕೊಂಡಿದ್ದಾರೆ. ಯೋಗೇಶ್ವರ್ ಒಕ್ಕಲಿಗ ಆದರೂ ಮೂಲ ಬಿಜೆಪಿಗ ಎಂಬ ಕಾರಣಕ್ಕೆ ಉತ್ತಮ ಖಾತೆ ನೀಡಲಾಗಿದೆ. ನಾರಾಯಣ ಗೌಡ ಸುಧಾಕರ್ ಹಾಗೂ ಗೋಪಾಲಯ್ಯ ಒಟ್ಟಿಗೆ ಬಿಜೆಪಿ ಸೇರಿದ್ದರೂ ಈಗ ಮೂವರಿಗೆ ಅನ್ಯಾಯ ಮಾಡಲಾಗಿದೆ. ಸಿಎಂ ಮುಂದೆ ವಲಸಿಗ, ಒಕ್ಕಲಿಗ ಕಾರ್ಡ್ ಪ್ಲೇ ಮಾಡಲು ಅತೃಪ್ತರು ಚರ್ಚೆ ನಡೆಸಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!