ಸಿಎಂ ಮುಂದೆ ವಲಸಿಗ, ಒಕ್ಕಲಿಗ ಕಾರ್ಡ್ ಪ್ಲೇ ಮಾಡಲು ಅತೃಪ್ತರ ಚರ್ಚೆ

ಸಿಎಂ ಮುಂದೆ ವಲಸಿಗ, ಒಕ್ಕಲಿಗ ಕಾರ್ಡ್ ಪ್ಲೇ ಮಾಡಲು ಅತೃಪ್ತರ ಚರ್ಚೆ

Suvarna News   | Asianet News
Published : Jan 21, 2021, 03:20 PM ISTUpdated : Jan 21, 2021, 03:22 PM IST

ಖಾತೆ ಬದಲಾವಣೆ ಬೆನ್ನಲ್ಲೇ ಸಚಿವರ ಅಸಮಾಧಾನ ಸ್ಫೋಟಗೊಂಡಿದೆ. ವಲಸಿಗ ಒಕ್ಕಲಿಗ ಸಚಿವರನ್ನು ಕಡೆಗಣಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಸೋಮಶೇಖರ್ ಬಿಟ್ಟು ಉಳಿದ ವಲಸಿಗ ಸಚಿವರ ಖಾತೆ ಬದಲಾವಣೆಗೆ ಮುನಿಸಿಕೊಂಡಿದ್ದಾರೆ. 

ಬೆಂಗಳೂರು (ಜ. 21): ಖಾತೆ ಬದಲಾವಣೆ ಬೆನ್ನಲ್ಲೇ ಸಚಿವರ ಅಸಮಾಧಾನ ಸ್ಫೋಟಗೊಂಡಿದೆ. ವಲಸಿಗ ಒಕ್ಕಲಿಗ ಸಚಿವರನ್ನು ಕಡೆಗಣಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಸೋಮಶೇಖರ್ ಬಿಟ್ಟು ಉಳಿದ ವಲಸಿಗ ಸಚಿವರ ಖಾತೆ ಬದಲಾವಣೆಗೆ ಮುನಿಸಿಕೊಂಡಿದ್ದಾರೆ. ಯೋಗೇಶ್ವರ್ ಒಕ್ಕಲಿಗ ಆದರೂ ಮೂಲ ಬಿಜೆಪಿಗ ಎಂಬ ಕಾರಣಕ್ಕೆ ಉತ್ತಮ ಖಾತೆ ನೀಡಲಾಗಿದೆ. ನಾರಾಯಣ ಗೌಡ ಸುಧಾಕರ್ ಹಾಗೂ ಗೋಪಾಲಯ್ಯ ಒಟ್ಟಿಗೆ ಬಿಜೆಪಿ ಸೇರಿದ್ದರೂ ಈಗ ಮೂವರಿಗೆ ಅನ್ಯಾಯ ಮಾಡಲಾಗಿದೆ. ಸಿಎಂ ಮುಂದೆ ವಲಸಿಗ, ಒಕ್ಕಲಿಗ ಕಾರ್ಡ್ ಪ್ಲೇ ಮಾಡಲು ಅತೃಪ್ತರು ಚರ್ಚೆ ನಡೆಸಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!