ಸಿಎಂ ಮುಂದೆ ವಲಸಿಗ, ಒಕ್ಕಲಿಗ ಕಾರ್ಡ್ ಪ್ಲೇ ಮಾಡಲು ಅತೃಪ್ತರ ಚರ್ಚೆ

ಸಿಎಂ ಮುಂದೆ ವಲಸಿಗ, ಒಕ್ಕಲಿಗ ಕಾರ್ಡ್ ಪ್ಲೇ ಮಾಡಲು ಅತೃಪ್ತರ ಚರ್ಚೆ

Suvarna News   | Asianet News
Published : Jan 21, 2021, 03:20 PM ISTUpdated : Jan 21, 2021, 03:22 PM IST

ಖಾತೆ ಬದಲಾವಣೆ ಬೆನ್ನಲ್ಲೇ ಸಚಿವರ ಅಸಮಾಧಾನ ಸ್ಫೋಟಗೊಂಡಿದೆ. ವಲಸಿಗ ಒಕ್ಕಲಿಗ ಸಚಿವರನ್ನು ಕಡೆಗಣಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಸೋಮಶೇಖರ್ ಬಿಟ್ಟು ಉಳಿದ ವಲಸಿಗ ಸಚಿವರ ಖಾತೆ ಬದಲಾವಣೆಗೆ ಮುನಿಸಿಕೊಂಡಿದ್ದಾರೆ. 

ಬೆಂಗಳೂರು (ಜ. 21): ಖಾತೆ ಬದಲಾವಣೆ ಬೆನ್ನಲ್ಲೇ ಸಚಿವರ ಅಸಮಾಧಾನ ಸ್ಫೋಟಗೊಂಡಿದೆ. ವಲಸಿಗ ಒಕ್ಕಲಿಗ ಸಚಿವರನ್ನು ಕಡೆಗಣಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಸೋಮಶೇಖರ್ ಬಿಟ್ಟು ಉಳಿದ ವಲಸಿಗ ಸಚಿವರ ಖಾತೆ ಬದಲಾವಣೆಗೆ ಮುನಿಸಿಕೊಂಡಿದ್ದಾರೆ. ಯೋಗೇಶ್ವರ್ ಒಕ್ಕಲಿಗ ಆದರೂ ಮೂಲ ಬಿಜೆಪಿಗ ಎಂಬ ಕಾರಣಕ್ಕೆ ಉತ್ತಮ ಖಾತೆ ನೀಡಲಾಗಿದೆ. ನಾರಾಯಣ ಗೌಡ ಸುಧಾಕರ್ ಹಾಗೂ ಗೋಪಾಲಯ್ಯ ಒಟ್ಟಿಗೆ ಬಿಜೆಪಿ ಸೇರಿದ್ದರೂ ಈಗ ಮೂವರಿಗೆ ಅನ್ಯಾಯ ಮಾಡಲಾಗಿದೆ. ಸಿಎಂ ಮುಂದೆ ವಲಸಿಗ, ಒಕ್ಕಲಿಗ ಕಾರ್ಡ್ ಪ್ಲೇ ಮಾಡಲು ಅತೃಪ್ತರು ಚರ್ಚೆ ನಡೆಸಿದ್ದಾರೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ