ಶಾಸಕ ಮಾಡಾಳ್ ಬಂಧನ: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಮಲಪಡೆ

ಶಾಸಕ ಮಾಡಾಳ್ ಬಂಧನ: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಮಲಪಡೆ

Published : Mar 28, 2023, 11:09 AM ISTUpdated : Mar 28, 2023, 12:11 PM IST

ಚನ್ನಗಿರಿ ಕ್ಷೇತ್ರದ BJP ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ ರಾಜ್ಯ ರಾಜಕೀಯದಲ್ಲಿ ದೊಡ್ಡ ಕಂಪನವನ್ನೇ ಎಬ್ಬಿಸಿದೆ. ವಿರೂಪಾಕ್ಷಪ್ಪನನ್ನು ಪಕ್ಷದಿಂದ  ಉಚ್ಚಾಟನೆ ಮಾಡದಿರಲು ಬಿಜೆಪಿ ಪ್ಲಾನ್‌ ಮಾಡಿದೆ.

ಲಂಚ ಸ್ವೀಕಾರ ಕೇಸ್​​ನಲ್ಲಿ ಸಿಲುಕಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನನ್ನು  ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ ಹೊರವಲಯದಲ್ಲಿರುವ ಕ್ಯಾತ್ಸಂದ್ರ ಟೋಲ್‌ ಬಳಿ ನಿನ್ನೆ ಖಾಕಿ ಪಡೆ ಬಂಧಿಸಿದೆ. ಇನ್ನು ಚನ್ನಗಿರಿ ಕ್ಷೇತ್ರದ BJP ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ ರಾಜ್ಯ ರಾಜಕೀಯದಲ್ಲಿ ದೊಡ್ಡ ಕಂಪನವನ್ನೇ ಎಬ್ಬಿಸಿದೆ. ವಿರೂಪಾಕ್ಷಪ್ಪನನ್ನು ಪಕ್ಷದಿಂದ  ಉಚ್ಚಾಟನೆ ಮಾಡದಿರಲು ಬಿಜೆಪಿ ಪ್ಲಾನ್‌ ಮಾಡಿದ್ದು, ಬಂಧನ ಪರಿಗಣಿಸಿ ಮಾಡಾಳ್‌ ವಿರುದ್ಧ ಬಿಜೆಪಿ ಶಿಸ್ತು ಕ್ರಮ ಸಾಧ್ಯತೆ ಇದೆ. ಅದಲ್ಲದೆ ಮಾಡಾಳ್‌ಗೆ ಅಸೆಂಬ್ಲಿ ಚುನಾವಣೆಗೆ ಟಿಕೆಟ್‌ ನೀಡದಿರಲು ಬಿಜೆಪಿ ತೀರ್ಮಾನಿಸಿದೆ ಎನ್ನಲಾಗಿದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more