ಶಾಸಕ ಮಾಡಾಳ್ ಬಂಧನ: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಮಲಪಡೆ

ಶಾಸಕ ಮಾಡಾಳ್ ಬಂಧನ: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಮಲಪಡೆ

Published : Mar 28, 2023, 11:09 AM ISTUpdated : Mar 28, 2023, 12:11 PM IST

ಚನ್ನಗಿರಿ ಕ್ಷೇತ್ರದ BJP ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ ರಾಜ್ಯ ರಾಜಕೀಯದಲ್ಲಿ ದೊಡ್ಡ ಕಂಪನವನ್ನೇ ಎಬ್ಬಿಸಿದೆ. ವಿರೂಪಾಕ್ಷಪ್ಪನನ್ನು ಪಕ್ಷದಿಂದ  ಉಚ್ಚಾಟನೆ ಮಾಡದಿರಲು ಬಿಜೆಪಿ ಪ್ಲಾನ್‌ ಮಾಡಿದೆ.

ಲಂಚ ಸ್ವೀಕಾರ ಕೇಸ್​​ನಲ್ಲಿ ಸಿಲುಕಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನನ್ನು  ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ ಹೊರವಲಯದಲ್ಲಿರುವ ಕ್ಯಾತ್ಸಂದ್ರ ಟೋಲ್‌ ಬಳಿ ನಿನ್ನೆ ಖಾಕಿ ಪಡೆ ಬಂಧಿಸಿದೆ. ಇನ್ನು ಚನ್ನಗಿರಿ ಕ್ಷೇತ್ರದ BJP ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ ರಾಜ್ಯ ರಾಜಕೀಯದಲ್ಲಿ ದೊಡ್ಡ ಕಂಪನವನ್ನೇ ಎಬ್ಬಿಸಿದೆ. ವಿರೂಪಾಕ್ಷಪ್ಪನನ್ನು ಪಕ್ಷದಿಂದ  ಉಚ್ಚಾಟನೆ ಮಾಡದಿರಲು ಬಿಜೆಪಿ ಪ್ಲಾನ್‌ ಮಾಡಿದ್ದು, ಬಂಧನ ಪರಿಗಣಿಸಿ ಮಾಡಾಳ್‌ ವಿರುದ್ಧ ಬಿಜೆಪಿ ಶಿಸ್ತು ಕ್ರಮ ಸಾಧ್ಯತೆ ಇದೆ. ಅದಲ್ಲದೆ ಮಾಡಾಳ್‌ಗೆ ಅಸೆಂಬ್ಲಿ ಚುನಾವಣೆಗೆ ಟಿಕೆಟ್‌ ನೀಡದಿರಲು ಬಿಜೆಪಿ ತೀರ್ಮಾನಿಸಿದೆ ಎನ್ನಲಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more