ಶಾಸಕ ಮಾಡಾಳ್ ಬಂಧನ: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಮಲಪಡೆ

ಶಾಸಕ ಮಾಡಾಳ್ ಬಂಧನ: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಮಲಪಡೆ

Published : Mar 28, 2023, 11:09 AM ISTUpdated : Mar 28, 2023, 12:11 PM IST

ಚನ್ನಗಿರಿ ಕ್ಷೇತ್ರದ BJP ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ ರಾಜ್ಯ ರಾಜಕೀಯದಲ್ಲಿ ದೊಡ್ಡ ಕಂಪನವನ್ನೇ ಎಬ್ಬಿಸಿದೆ. ವಿರೂಪಾಕ್ಷಪ್ಪನನ್ನು ಪಕ್ಷದಿಂದ  ಉಚ್ಚಾಟನೆ ಮಾಡದಿರಲು ಬಿಜೆಪಿ ಪ್ಲಾನ್‌ ಮಾಡಿದೆ.

ಲಂಚ ಸ್ವೀಕಾರ ಕೇಸ್​​ನಲ್ಲಿ ಸಿಲುಕಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನನ್ನು  ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ ಹೊರವಲಯದಲ್ಲಿರುವ ಕ್ಯಾತ್ಸಂದ್ರ ಟೋಲ್‌ ಬಳಿ ನಿನ್ನೆ ಖಾಕಿ ಪಡೆ ಬಂಧಿಸಿದೆ. ಇನ್ನು ಚನ್ನಗಿರಿ ಕ್ಷೇತ್ರದ BJP ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ ರಾಜ್ಯ ರಾಜಕೀಯದಲ್ಲಿ ದೊಡ್ಡ ಕಂಪನವನ್ನೇ ಎಬ್ಬಿಸಿದೆ. ವಿರೂಪಾಕ್ಷಪ್ಪನನ್ನು ಪಕ್ಷದಿಂದ  ಉಚ್ಚಾಟನೆ ಮಾಡದಿರಲು ಬಿಜೆಪಿ ಪ್ಲಾನ್‌ ಮಾಡಿದ್ದು, ಬಂಧನ ಪರಿಗಣಿಸಿ ಮಾಡಾಳ್‌ ವಿರುದ್ಧ ಬಿಜೆಪಿ ಶಿಸ್ತು ಕ್ರಮ ಸಾಧ್ಯತೆ ಇದೆ. ಅದಲ್ಲದೆ ಮಾಡಾಳ್‌ಗೆ ಅಸೆಂಬ್ಲಿ ಚುನಾವಣೆಗೆ ಟಿಕೆಟ್‌ ನೀಡದಿರಲು ಬಿಜೆಪಿ ತೀರ್ಮಾನಿಸಿದೆ ಎನ್ನಲಾಗಿದೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more