ಶಾಸಕ ಮಾಡಾಳ್ ಬಂಧನ: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಮಲಪಡೆ

ಶಾಸಕ ಮಾಡಾಳ್ ಬಂಧನ: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಮಲಪಡೆ

Published : Mar 28, 2023, 11:09 AM ISTUpdated : Mar 28, 2023, 12:11 PM IST

ಚನ್ನಗಿರಿ ಕ್ಷೇತ್ರದ BJP ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ ರಾಜ್ಯ ರಾಜಕೀಯದಲ್ಲಿ ದೊಡ್ಡ ಕಂಪನವನ್ನೇ ಎಬ್ಬಿಸಿದೆ. ವಿರೂಪಾಕ್ಷಪ್ಪನನ್ನು ಪಕ್ಷದಿಂದ  ಉಚ್ಚಾಟನೆ ಮಾಡದಿರಲು ಬಿಜೆಪಿ ಪ್ಲಾನ್‌ ಮಾಡಿದೆ.

ಲಂಚ ಸ್ವೀಕಾರ ಕೇಸ್​​ನಲ್ಲಿ ಸಿಲುಕಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನನ್ನು  ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ ಹೊರವಲಯದಲ್ಲಿರುವ ಕ್ಯಾತ್ಸಂದ್ರ ಟೋಲ್‌ ಬಳಿ ನಿನ್ನೆ ಖಾಕಿ ಪಡೆ ಬಂಧಿಸಿದೆ. ಇನ್ನು ಚನ್ನಗಿರಿ ಕ್ಷೇತ್ರದ BJP ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ ರಾಜ್ಯ ರಾಜಕೀಯದಲ್ಲಿ ದೊಡ್ಡ ಕಂಪನವನ್ನೇ ಎಬ್ಬಿಸಿದೆ. ವಿರೂಪಾಕ್ಷಪ್ಪನನ್ನು ಪಕ್ಷದಿಂದ  ಉಚ್ಚಾಟನೆ ಮಾಡದಿರಲು ಬಿಜೆಪಿ ಪ್ಲಾನ್‌ ಮಾಡಿದ್ದು, ಬಂಧನ ಪರಿಗಣಿಸಿ ಮಾಡಾಳ್‌ ವಿರುದ್ಧ ಬಿಜೆಪಿ ಶಿಸ್ತು ಕ್ರಮ ಸಾಧ್ಯತೆ ಇದೆ. ಅದಲ್ಲದೆ ಮಾಡಾಳ್‌ಗೆ ಅಸೆಂಬ್ಲಿ ಚುನಾವಣೆಗೆ ಟಿಕೆಟ್‌ ನೀಡದಿರಲು ಬಿಜೆಪಿ ತೀರ್ಮಾನಿಸಿದೆ ಎನ್ನಲಾಗಿದೆ. 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more